Featured

ಉಡುಪಿ : ಸಂಪೂರ್ಣ ಲಾಕ್‌ಡೌನ್‌ ಯಶಸ್ವಿ, ಪಾಸಿಟಿವಿಟಿ ದರ ಶೇ.10ಕ್ಕೆ ಇಳಿಕೆ :  ಜಿಲ್ಲಾಧಿಕಾರಿ – Vishwanews24

ಉಡುಪಿ : ಸಂಪೂರ್ಣ ಲಾಕ್‌ಡೌನ್‌ ಯಶಸ್ವಿ, ಪಾಸಿಟಿವಿಟಿ ದರ ಶೇ.10ಕ್ಕೆ ಇಳಿಕೆ :  ಜಿಲ್ಲಾಧಿಕಾರಿ – Vishwanews24

ಉಡುಪಿ: ಜಿಲ್ಲೆಯಲ್ಲಿನ 40 ಗ್ರಾ.ಪಂ.ಗಳ ಸಂಪೂರ್ಣ ಲಾಕ್‌ಡೌನ್‌ ಕೊರೊನಾ ಹತೋಟಿಗೆ ತರುವಲ್ಲಿ ಅದ್ಭುತವಾಗಿ ಕೆಲಸ ಮಾಡಿದೆ. ಕೋವಿಡ್‌ ಪಾಸಿಟಿವಿಟಿ ಪ್ರಮಾಣ ಶೇ.10ಕ್ಕಿಂತ ಕಡಿಮೆಯಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ತಿಳಿಸಿದರು.

ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊರೊನಾ ಪಾಸಿಟಿವ್‌ ಬಂದ್‌ ಮನೆಗಳನ್ನು ಸೀಲ್‌ಡೌನ್‌ ಮಾಡಲಾಗುತ್ತಿದೆ. ಇದರಿಂದ ಜನರು ಪಾಸಿಟಿವ್‌ ಬಂದವರಿಂದ ದೂರ ಉಳಿಯಲು ಸಾಧ್ಯವಾಗುತ್ತಿದೆ. ನಿತ್ಯ 3ರಿಂದ 4 ಸಾವಿರ ಜನರ ಗಂಟಲ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. 50ಕ್ಕಿಂತ ಹೆಚ್ಚು ಕೊರೊನಾ ಪ್ರಕರಣಗಳಿರುವ 16 ಗ್ರಾ.ಪಂ.ಗಳಲ್ಲಿ ಜೂ.9ರಿಂದ ಜೂ.13ರ ವರೆಗೆ ಸಂಪೂರ್ಣ ಲಾಕ್‌ಡೌನ್‌ ವಿಧಿಸಲಾಗುತ್ತದೆ ಎಂದು ಹೇಳಿದರು.

ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಗ್ರಾ.ಪಂ. ಹಾಗೂ ವಾರ್ಡ್‌ಗಳ ಅವಲೋಕನ ಮಾಡಲಾಗಿದೆ. ಪ್ರತಿ ಪಂಚಾಯಿತಿಗೆ ಅಧಿಕಾರಿಗಳು ಭೇಟಿ ನೀಡಿ ಕೊರೊನಾ ನಿರ್ವಹಣೆಯ ಕುರಿತು ಮಾಹಿತಿ ನೀಡಲಾಗುತ್ತಿದೆ ಎಂದು ಹೇಳಿದರು.

ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ಆಸ್ಪತ್ರೆಯ ಬೆಡ್‌ಗಾಗಿ ಕರೆ ಬರುವುದು ಕಡಿಮೆಯಾಗಿದೆ. 1,200 ಆಮ್ಲಜನಕ ಬೆಡ್‌ನ‌ಲ್ಲಿ ಕೇವಲ 300 ಬೆಡ್‌ ಬಳಕೆ ಮಾಡಲಾಗಿದೆ. ಜಿಲ್ಲೆಯಲ್ಲಿ ಆಕ್ಸಿಜನ್‌ ಉತ್ಪಾದನೆಯತ್ತ ಗಮನ ಹರಿಸಲಾಗುತ್ತಿದೆ ಎಂದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

9 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

9 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

9 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

10 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

10 hours ago