ಉಡುಪಿ: ಉಡುಪಿ ಸಂಸದೆ ಹಾಗೂ ಕೇಂದ್ರ ಕೃಷಿ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೆಸರಿನಲ್ಲಿ ವ್ಯಕ್ತಿಯೊಬ್ಬ ಜನರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ್ದು, ಈ ಸಂಬಂಧ ಬೆಂಗಳೂರಿನ ಸಂಜಯನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
‘ಸಚಿವರ ಆಪ್ತ ಸಹಾಯಕ ವರುಣ್ ಆದಿತ್ಯ ಅವರು ವಂಚನೆ ಬಗ್ಗೆ ದೂರು ನೀಡಿದ್ದಾರೆ. ಆರೋಪಿ ಎನ್ನಲಾದ ಪ್ರಕಾಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು. ‘ಶೋಭಾ ಕರಂದ್ಲಾಜೆ ಅವರ ಆಪ್ತನೆಂದು ಹೇಳಿಕೊಂಡು ರಾಜ್ಯ ಹಾಗೂ ಹೊರ ರಾಜ್ಯಗಳ ಹಲವು ಜಮೀನ್ದಾರರಿಗೆ ಕರೆ ಮಾಡಿದ್ದ ಆರೋಪಿ, ನಾನಾ ಆಮಿಷವೊಡ್ಡಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾನೆ. ಈ ಬಗ್ಗೆ ಜಮೀನ್ದಾರರೊಬ್ಬರು ಸಚಿವರಿಗೆ ಮಾಹಿತಿ ನೀಡಿರುವುದಾಗಿ ಗೊತ್ತಾಗಿದೆ. ವಂಚನೆಗೆ ಬಳಸಿದ್ದ ಮೊಬೈಲ್ ಸಂಖ್ಯೆ ಆಧರಿಸಿ ಆರೋಪಿ ಪತ್ತೆ ಮಾಡಲಾಗುತ್ತಿದೆ’ ಎಂದೂ ತಿಳಿಸಿದರು.
ಉಡುಪಿ: ನಿರಂತರ ಮಳೆ ; ಜಿಲ್ಲೆಯ ಪ್ರಾಥಮಿಕ- ಪ್ರೌಢ ಶಾಲೆಗಳಿಗೆ ಆ.04 (ನಾಳೆ) ರಂದು ರಜೆ ಘೋಷಣೆ ಉಡುಪಿ ಜಿಲ್ಲೆಯಾದ್ಯಂತ…
ಉಳ್ಳಾಲ :ಲೈನ್ ಆಫ್ ಮಾಡದೆ ಟ್ರಾನ್ಸ್ ಫಾರ್ಮರ್ ಏರಿದ ಲೈನ್ ಮೆನ್; ವಿದ್ಯುತ್ ಪ್ರವಹಿಸಿ ಸಾವು ಉಳ್ಳಾಲ : ಜಿಒಎಸ್…
ಸಚಿವ ಸಂಪುಟ ವಿಸ್ತರಣೆ: ಎಸ್.ಮಲ್ಲಿಕಾರ್ಜುನ್ ಸೇರ್ಪಡೆ ; ಮಂಕಾಳ ವೈದ್ಯ ಹೆಸರು ಕೈಬಿಟ್ಟ ಎಐಸಿಸಿ ಬೆಂಗಳೂರು: ಕರ್ನಾಟಕ ಸಚಿವ ಸಂಪುಟ…
ಮಂಗಳೂರು-ಬೆಂಗಳೂರು ರೈಲು ಪ್ರಯಾಣಿಕರೇ ಗಮನಿಸಿ: ಹಲವು ರೈಲುಗಳ ಸಂಚಾರ ಬಂದ್ ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮೇರಿ ಮತ್ತು ಶಿರಿಬಾಗಿಲು…
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…