ಉಡುಪಿ : ಸಣ್ಣ ನೀರಾವರಿ ಇಲಾಖೆಯ ಅಸಿಸ್ಟೆಂಟ್ ಇಂಜಿನಿಯರ್ ಹರೀಶ್ ಮನೆ ಮೇಲೆ ಎಸಿಬಿ ದಾಳಿ – Vishwanews24

Featured, ಉಡುಪಿ

ಉಡುಪಿ : ಸಣ್ಣ ನೀರಾವರಿ ಇಲಾಖೆಯ ಅಸಿಸ್ಟೆಂಟ್ ಇಂಜಿನಿಯರ್ ಹರೀಶ್ ಮನೆ ಮೇಲೆ ಎಸಿಬಿ ದಾಳಿ – Vishwanews24

ಅಪಾರ ಪ್ರಮಾಣದ ಚಿನ್ನಾಭರಣಗಳು ಮನೆಯಲ್ಲಿ ಪತ್ತೆ

ಎರಡು ಕೆಜಿಗೂ ಅಧಿಕ ಚಿನ್ನ ಪತ್ತೆಮಾಡಿದ ಅಧಿಕಾರಿಗಳು

ಸುಮಾರು 5 ಲಕ್ಷ ರೂಪಾಯಿ ನಗದು ಇರಿಸಿಕೊಂಡಿದ್ದ ಹರೀಶ್

ದುಬಾರಿ ಬೆಲೆಯ ವಾಚುಗಳು, ಮೂರು ವಾಹನ

ಚಿನ್ನದ ತಟ್ಟೆ ಚಿನ್ನದ ತಗಡು, ಅಪಾರ ಚಿನ್ನದ ಆಭರಣಗಳು ಪತ್ತೆ

15ಕ್ಕೂ ಹೆಚ್ಚು ಚಿನ್ನದ ಬಳೆ, 30ಕ್ಕೂ ಹೆಚ್ಚು ಸರ, ನೆಕ್ಲೆಸ್,ಬ್ರಾಸ್ಲೆಟ್ ಪತ್ತೆ

ಚಿನ್ನದ ಒಡವೆಗಳು, ಉಂಗುರ ದೇವರ ಮೂರ್ತಿ ಪತ್ತೆ

ಆಸ್ತಿ ಪತ್ರ ದಾಖಲೆಗಳನ್ನು ವಶಪಡಿಸಿಕೊಂಡ ಅಧಿಕಾರಿಗಳು

ಎಸಿಬಿ ಡಿವೈಎಸ್ಪಿ ಮಂಜುನಾಥ ಕವರಿ ಸೇರಿದಂತೆ 15 ಅಧಿಕಾರಿಗಳ ತಂಡದ ದಾಳಿ

Leave a Reply