ಉಡುಪಿ :ಹಿಂದೂ ಪದ ಅಶ್ಲೀಲ ಅರ್ಥ ಹೊಂದಿದೆ ಎಂದು ಹೇಳಿದ್ದ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ವಿರುದ್ದ ಬಿಜೆಪಿ ತೀವ್ರವಾಗಿ ಖಂಡಿಸಿದೆ. ” ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ರಾಜ್ಯದ ಜನರ ಕ್ಷಮಾಪಣೆ ಕೇಳಬೇಕು. ಹಿಂದುಗಳಿಗೆ ಅಪಮಾನ ಮಾಡುವ ರೀತಿಯಲ್ಲಿ ಮಾತನಾಡಿದ್ದು ನಿಜಕ್ಕೂ ಖಂಡನೀಯ ” ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ಕಾಂಗ್ರೆಸ್ ನವರು ಖಂಡಿಸಿದ್ದಾರೆ. ಆದರೆ ಕೇವಲ ಖಂಡನೆ ಮಾಡಿದರೆ ಸಾಕಾಗೋದಿಲ್ಲ ರಾಜ್ಯದ ಜನರ ಕ್ಷಮಾಪಣೆ ಕೇಳಬೇಕು. ಹಗುರವಾಗಿ ಮಾತನಾಡಿದರೆ ದೊಡ್ಡವನಾಗುತ್ತೇನೆ ಎಂದು ಅಂದುಕೊಂಡಿದ್ದರೆ ಅದೊಂದು ಭ್ರಮೆ. ಸತೀಶ್ ಜಾರಕಿಹೊಳಿ ಗೌರವದಿಂದ ನಡೆದುಕೊಳ್ಳಬೇಕು.ಹಿಂದುಗಳಿಗೆ ಅಪಮಾನ ಆಗುವ ಹಾಗೆ ವರ್ತನೆ ಮಾಡಬಾರದು ಎಂದು ಹೇಳಿದ್ದಾರೆ.
ಉಡುಪಿ: ಸತೀಶ್ ಜಾರಕಿಹೋಳಿ ಹಿಂದೂ ಅಶ್ಲೀಲ ಪದ ಹಿಂದೂ ಭಾವನೆ ವಿಚಾರ ಮನಸ್ಸಿಗೆ ಘಾಸಿಯಾಗುವ ಹೇಳಿಕೆ : ಸಿಎಂ ಬೊಮ್ಮಾಯಿ
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…