ಉಡುಪಿ :ಹಿಂದೂ ಪದ ಅಶ್ಲೀಲ ಅರ್ಥ ಹೊಂದಿದೆ ಎಂದು ಹೇಳಿದ್ದ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ವಿರುದ್ದ ಬಿಜೆಪಿ ತೀವ್ರವಾಗಿ ಖಂಡಿಸಿದೆ. ” ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ರಾಜ್ಯದ ಜನರ ಕ್ಷಮಾಪಣೆ ಕೇಳಬೇಕು. ಹಿಂದುಗಳಿಗೆ ಅಪಮಾನ ಮಾಡುವ ರೀತಿಯಲ್ಲಿ ಮಾತನಾಡಿದ್ದು ನಿಜಕ್ಕೂ ಖಂಡನೀಯ ” ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ಕಾಂಗ್ರೆಸ್ ನವರು ಖಂಡಿಸಿದ್ದಾರೆ. ಆದರೆ ಕೇವಲ ಖಂಡನೆ ಮಾಡಿದರೆ ಸಾಕಾಗೋದಿಲ್ಲ ರಾಜ್ಯದ ಜನರ ಕ್ಷಮಾಪಣೆ ಕೇಳಬೇಕು. ಹಗುರವಾಗಿ ಮಾತನಾಡಿದರೆ ದೊಡ್ಡವನಾಗುತ್ತೇನೆ ಎಂದು ಅಂದುಕೊಂಡಿದ್ದರೆ ಅದೊಂದು ಭ್ರಮೆ. ಸತೀಶ್ ಜಾರಕಿಹೊಳಿ ಗೌರವದಿಂದ ನಡೆದುಕೊಳ್ಳಬೇಕು.ಹಿಂದುಗಳಿಗೆ ಅಪಮಾನ ಆಗುವ ಹಾಗೆ ವರ್ತನೆ ಮಾಡಬಾರದು ಎಂದು ಹೇಳಿದ್ದಾರೆ.
ಉಡುಪಿ: ಸತೀಶ್ ಜಾರಕಿಹೋಳಿ ಹಿಂದೂ ಅಶ್ಲೀಲ ಪದ ಹಿಂದೂ ಭಾವನೆ ವಿಚಾರ ಮನಸ್ಸಿಗೆ ಘಾಸಿಯಾಗುವ ಹೇಳಿಕೆ : ಸಿಎಂ ಬೊಮ್ಮಾಯಿ
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…