Featured

ಉಡುಪಿ: ಸತೀಶ್ ಜಾರಕಿಹೋಳಿ ಹಿಂದೂ ಅಶ್ಲೀಲ ಪದ ಹಿಂದೂ ಭಾವನೆ ವಿಚಾರ ಮನಸ್ಸಿಗೆ ಘಾಸಿಯಾಗುವ ಹೇಳಿಕೆ : ಸಿಎಂ ಬೊಮ್ಮಾಯಿ – Vishwanews24

ಉಡುಪಿ: ಸತೀಶ್ ಜಾರಕಿಹೋಳಿ ಹಿಂದೂ ಅಶ್ಲೀಲ ಹೇಳಿಕೆ :  ಕ್ಷೋಭೆಭರಿತ ಹೇಳಿಕೆ , ಭಾರತದ ಭಾವನೆಗೆ ಧಕ್ಕೆಯಾಗಿದೆ’ : ಸಿಎಂ ಬೊಮ್ಮಾಯಿ

ಉಡುಪಿ : ಹಿಂದೂ ಎನ್ನವುದು ಭಾರತೀಯ ಪದವಲ್ಲ, ಅದು ಪರ್ಷಿಯನ್ ನೆಲಕ್ಕೆ ಸೇರಿದ್ದು, ಅದೊಂದು ಅಶ್ಲೀಲ ಪದವಾಗಿದೆ ಎಂದು ಸತೀಶ್ ಜಾರಕಿಹೋಳಿ ಹೇಳಿದ್ದು, ಈ ಹೇಳಿಕೆ ವಿರುದ್ದ ಬಿಜೆಪಿ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ.

ಈ ಕುರಿತು ಮಾತನಾಡಿದ ಸಿಎಂ ಬೊಮ್ಮಾಯಿ, ಸತೀಶ್ ಜಾರಕಿಹೋಳಿ ಹರೇ ಬರೇ ಓದಿದ ವ್ಯಕ್ತಿ. ಯಾವುದೇ ಆಳವಾದ ಅಧ್ಯಯನ ಇಲ್ಲದೆ ಮಾತನಾಡಿದ್ದಾರೆ. ಅಲ್ಪಸಂಖ್ಯಾತ ಮತ ಬರುತ್ತೆ ಎಂಬ ಭ್ರಮೆಯಲ್ಲಿದ್ದಾರೆ. ಅವರ ಹೇಳಿಕೆಯಿಂದ ಭಾರತದ ಭಾವನೆಗೆ ಧಕ್ಕೆಯಾಗಿದೆ ಕ್ಷೋಭೆಭರಿತ ಹೇಳಿಕೆ ಎಂಬೂದು ದೇಶದ್ರೋಹದ ಕೆಲಸ ಎಂದರು.

ಇನ್ನು ಈ ಬಗ್ಗೆ ರಾಹುಲ್ ಗಾಂಧಿ ಸಿದ್ದರಾಮಯ್ಯ ಮೌನ ಯಾಕೆ? ನಿಮ್ಮ ಮೌನ ಸತೀಶ್ ಮಾತಿಗೆ ಸಮ್ಮತಿನಾ? ಸತೀಶ್ ಇನ್ನೂ ಸಮರ್ಥನೆ ಮಾಡ್ತಾರೆ ಹುಳಿ ಹಿಂಡುವ ಕೆಲಸ ಮಾಡ್ತಾರೆ. ದೇಶದಲ್ಲಿ ಕಾಂಗ್ರೆಸ್ ಅಲ್ಪ ಸ್ಪಲ್ಪ ಉಳಿದಿದೆ. ನೆಪಮಾತ್ರದ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಜನ ಮೂಲೆಯ ಸ್ಥಾನ ತೋರಿಸ್ತಾರೆ. ಇದೊಂದು ಪೂರ್ವಗ್ರಹ ಹೇಳಿಕೆ ಮತ್ತು ಯೋಜನಾಬದ್ಧವಾದ ಹೇಳಿಕೆಯಾಗಿದ್ದು, ಹಿಂದೂ ಭಾವನೆ ವಿಚಾರ ಮನಸ್ಸಿಗೆ ಘಾಸಿಯಾಗುವ ಹೇಳಿಕೆ ನೀಡಿರುವುದರಿಂದ ರಾಜ್ಯದ ಜನ ಒಕ್ಕೊರಲಿನಿಂದ ಇದನ್ನು ವಿರೋಧಿಸಬೇಕು ಎಂದಿದ್ದಾರೆ.

ಉಡುಪಿ : ಮಹಿಳೆ ನಾಪತ್ತೆ – Vishwanews24

 

 

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

13 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

15 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

15 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

15 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

15 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago