ಉಡುಪಿ : ಹಿಂದೂ ಎನ್ನವುದು ಭಾರತೀಯ ಪದವಲ್ಲ, ಅದು ಪರ್ಷಿಯನ್ ನೆಲಕ್ಕೆ ಸೇರಿದ್ದು, ಅದೊಂದು ಅಶ್ಲೀಲ ಪದವಾಗಿದೆ ಎಂದು ಸತೀಶ್ ಜಾರಕಿಹೋಳಿ ಹೇಳಿದ್ದು, ಈ ಹೇಳಿಕೆ ವಿರುದ್ದ ಬಿಜೆಪಿ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ.
ಈ ಕುರಿತು ಮಾತನಾಡಿದ ಸಿಎಂ ಬೊಮ್ಮಾಯಿ, ಸತೀಶ್ ಜಾರಕಿಹೋಳಿ ಹರೇ ಬರೇ ಓದಿದ ವ್ಯಕ್ತಿ. ಯಾವುದೇ ಆಳವಾದ ಅಧ್ಯಯನ ಇಲ್ಲದೆ ಮಾತನಾಡಿದ್ದಾರೆ. ಅಲ್ಪಸಂಖ್ಯಾತ ಮತ ಬರುತ್ತೆ ಎಂಬ ಭ್ರಮೆಯಲ್ಲಿದ್ದಾರೆ. ಅವರ ಹೇಳಿಕೆಯಿಂದ ಭಾರತದ ಭಾವನೆಗೆ ಧಕ್ಕೆಯಾಗಿದೆ ಕ್ಷೋಭೆಭರಿತ ಹೇಳಿಕೆ ಎಂಬೂದು ದೇಶದ್ರೋಹದ ಕೆಲಸ ಎಂದರು.
ಇನ್ನು ಈ ಬಗ್ಗೆ ರಾಹುಲ್ ಗಾಂಧಿ ಸಿದ್ದರಾಮಯ್ಯ ಮೌನ ಯಾಕೆ? ನಿಮ್ಮ ಮೌನ ಸತೀಶ್ ಮಾತಿಗೆ ಸಮ್ಮತಿನಾ? ಸತೀಶ್ ಇನ್ನೂ ಸಮರ್ಥನೆ ಮಾಡ್ತಾರೆ ಹುಳಿ ಹಿಂಡುವ ಕೆಲಸ ಮಾಡ್ತಾರೆ. ದೇಶದಲ್ಲಿ ಕಾಂಗ್ರೆಸ್ ಅಲ್ಪ ಸ್ಪಲ್ಪ ಉಳಿದಿದೆ. ನೆಪಮಾತ್ರದ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಜನ ಮೂಲೆಯ ಸ್ಥಾನ ತೋರಿಸ್ತಾರೆ. ಇದೊಂದು ಪೂರ್ವಗ್ರಹ ಹೇಳಿಕೆ ಮತ್ತು ಯೋಜನಾಬದ್ಧವಾದ ಹೇಳಿಕೆಯಾಗಿದ್ದು, ಹಿಂದೂ ಭಾವನೆ ವಿಚಾರ ಮನಸ್ಸಿಗೆ ಘಾಸಿಯಾಗುವ ಹೇಳಿಕೆ ನೀಡಿರುವುದರಿಂದ ರಾಜ್ಯದ ಜನ ಒಕ್ಕೊರಲಿನಿಂದ ಇದನ್ನು ವಿರೋಧಿಸಬೇಕು ಎಂದಿದ್ದಾರೆ.
ಉಡುಪಿ : ಮಹಿಳೆ ನಾಪತ್ತೆ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…