Featured

ಉಡುಪಿ  : ಸಮಾಜದಲ್ಲಿ ಶಿಕ್ಷಣಕ್ಕೆ ಪೂರಕ ವಾತಾವರಣ ನಿರ್ಮಾಣವಾಗಲಿ : ಪೇಜಾವರ ಶ್ರೀ – Vishwanews24

ಉಡುಪಿ  : ಸಮಾಜದಲ್ಲಿ ಶಿಕ್ಷಣಕ್ಕೆ ಪೂರಕ ವಾತಾವರಣ ನಿರ್ಮಾಣವಾಗಲಿ : ಪೇಜಾವರ ಶ್ರೀ – Vishwanews24

ಉಡುಪಿ: ಮಕ್ಕಳ ಹಿತದೃಷ್ಟಿಯಿಂದ ಎಲ್ಲರೂ ಶಾಂತಿ ಕಾಪಾಡಬೇಕು.ನಾಳಿನ ಭವಿಷ್ಯ ಕಟ್ಟಿಕೊಳ್ಳುವ ಮಕ್ಕಳ ಬದುಕು ಮುಖ್ಯ.
ಸಮಾಜದಲ್ಲಿ ಶಿಕ್ಷಣಕ್ಕೆ ಪೂರಕ ವಾತಾವರಣ ನಿರ್ಮಾಣವಾಗಲಿ.ಶಿಕ್ಷಣಕ್ಕೆ ಪೂರಕವಾದ ವಾತಾವರಣ ನಿರ್ಮಾಣವಾಗಬೇಕೆಂದರೆ ವಿದ್ಯಾರ್ಥಿಗಳು ಮತ್ತು ಪೋಷಕರು ಸಹಕರಿಸಬೇಕು ಎಂದು ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ನಾಳೆ ಕಟ್ಟಿಕೊಳ್ಳುವ ಮಕ್ಕಳ ಬದುಕು ಮುಖ್ಯ. ಮುಂದಿನ ಸಮಾಜ ಸುಶಿಕ್ಷಿತ ಸಮಾಜವಾಗಿ ಇರಬೇಕು. ಸಮಾಜದಲ್ಲಿ ಶಿಕ್ಷಣಕ್ಕೆ ಪೂರಕ ವಾತಾವರಣ ನಿರ್ಮಾಣವಾಗಬೇಕೆಂದರೆ ಅದಕ್ಕೆ ವಿದ್ಯಾರ್ಥಿಗಳು ಮತ್ತು ಪೋಷಕರು ಸಹಕರಿಸಬೇಕು. ಇಂದಿನ ಮಕ್ಕಳು ಮುಂದಿನ ಪ್ರಜೆಗಳು. ಹಾಗಾಗಿ ಮಕ್ಕಳ ವಿದ್ಯಾರ್ಜನೆ ಬಹಳ ಮುಖ್ಯಎಂದಿದ್ದಾರೆ.

ಇನ್ನು ದೊಂಬಿ ಗಾಲಾಟೆ ಹಾನಿಯಾಗಬೇಕೆಂಬ ಅಪೇಕ್ಷೆ ಯಾರಿಗೂ ಇಲ್ಲ. ಎಲ್ಲರೂ ಶಾಂತಿಯನ್ನು ಕಾಪಾಡಬೇಕು. ಪ್ರಕರಣದ ಕೋರ್ಟ್ ವಿಚಾರಣೆ ನಡೆಯುತ್ತಿದ್ದು, ಏನು ತೀರ್ಪು ಬರುತ್ತದೆ ಕಾದು ನೋಡೋಣ. ತೀರ್ಪಿಗೆ ಅನುಗುಣವಾಗಿ ಮುಂದೆ ನಡೆಯೋಣ ಎಂದು ಹೇಳಿದ್ದಾರೆ.

ಇದನ್ನೂ ಓದಿ :

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

1 hour ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

4 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

4 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

4 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

5 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

5 hours ago