Featured

ಉಡುಪಿ: ಸಮುದ್ರ ತೀರದಲ್ಲಿ ಡಾಲ್ಫಿನ್ ಜಾತಿಯ ಮೀನಿನ ಕಳೇಬರ ಪತ್ತೆ – Vishwanews24

ಉಡುಪಿ: ಸಮುದ್ರ ತೀರದಲ್ಲಿ ಡಾಲ್ಫಿನ್ ಜಾತಿಯ ಮೀನಿನ ಕಳೇಬರ ಪತ್ತೆ

ಉಡುಪಿ: ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕು ಕೋಡಿ ಗ್ರಾಮದ ಬೆಂಗ್ರೆ ಎಂಬಲ್ಲಿ ಸಮುದ್ರ ತೀರದಲ್ಲಿ ಡಾಲ್ಫಿನ್ ಜಾತಿಯ ಮೀನು ಸತ್ತಿರುವುದು ನಿನ್ನೆ ಕಂಡು ಬಂದಿದೆ.

ಈ ಬಗ್ಗೆ ಮಾಹಿತಿ ಪಡೆದ ಉಡುಪಿ ವಲಯದ ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾರ್‌ ಅವರ ಮಾರ್ಗದರ್ಶನದಲ್ಲಿ ಸರಕಾರೇತರ ಸಂಸ್ಥೆ ರೀಫ್‌ ವಾಚ್‌ ಮತ್ತು ಅರಣ್ಯ ಇಲಾಖೆಯ ಜಂಟಿ ಕಾರ್ಯಾಚರಣೆ ನಡೆಸಿ ಡಾಲ್ಫಿನ್ ಮೀನಿನ ಕಳೇಬರದ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಜಮೀನಿನಲ್ಲಿ ದಫನ ಮಾಡಲಾಯಿತು.

ವೈಯಕ್ತಿಕ ವಿಷಯಗಳತ್ತ ಗಮನಹರಿಸಿ..⏺️ ನೋಡಿ ಇಂದಿನ ದಿನ ಭವಿಷ್ಯ -Vishwanews24

ಈ ಕಾರ್ಯಾಚರಣೆಯಲ್ಲಿ ಉಡುಪಿ ಕೇಂದ್ರ ಸ್ಥಾನದ ಉಪವಲಯ ಅರಣ್ಯಾಧಿಕಾರಿ ಗುರುರಾಜ ಕೆ., ಅರಣ್ಯ ರಕ್ಷಕ ಕೇಶವ್ ಪೂಜಾರಿ ಎಂ., ವಾಹನ ಚಾಲಕ ಜೋಯ್ ಹಾಗೂ ರಿಫ್ ವಾಚ್ ಸಂಸ್ಥೆಯ ಡಾ। ತೇಜಸ್ವಿನಿ ಶೆಟ್ಟಿಗಾರ್ ಮತ್ತು ವಿರಿಲ್ಲ್ ಅವರು ಭಾಗವಹಿಸಿದ್ದರು.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

2 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

2 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

3 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

3 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

3 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

3 days ago