ಉಡುಪಿ: ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕು ಕೋಡಿ ಗ್ರಾಮದ ಬೆಂಗ್ರೆ ಎಂಬಲ್ಲಿ ಸಮುದ್ರ ತೀರದಲ್ಲಿ ಡಾಲ್ಫಿನ್ ಜಾತಿಯ ಮೀನು ಸತ್ತಿರುವುದು ನಿನ್ನೆ ಕಂಡು ಬಂದಿದೆ.
ಈ ಬಗ್ಗೆ ಮಾಹಿತಿ ಪಡೆದ ಉಡುಪಿ ವಲಯದ ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾರ್ ಅವರ ಮಾರ್ಗದರ್ಶನದಲ್ಲಿ ಸರಕಾರೇತರ ಸಂಸ್ಥೆ ರೀಫ್ ವಾಚ್ ಮತ್ತು ಅರಣ್ಯ ಇಲಾಖೆಯ ಜಂಟಿ ಕಾರ್ಯಾಚರಣೆ ನಡೆಸಿ ಡಾಲ್ಫಿನ್ ಮೀನಿನ ಕಳೇಬರದ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಜಮೀನಿನಲ್ಲಿ ದಫನ ಮಾಡಲಾಯಿತು.
ವೈಯಕ್ತಿಕ ವಿಷಯಗಳತ್ತ ಗಮನಹರಿಸಿ..⏺️ ನೋಡಿ ಇಂದಿನ ದಿನ ಭವಿಷ್ಯ -Vishwanews24
ಈ ಕಾರ್ಯಾಚರಣೆಯಲ್ಲಿ ಉಡುಪಿ ಕೇಂದ್ರ ಸ್ಥಾನದ ಉಪವಲಯ ಅರಣ್ಯಾಧಿಕಾರಿ ಗುರುರಾಜ ಕೆ., ಅರಣ್ಯ ರಕ್ಷಕ ಕೇಶವ್ ಪೂಜಾರಿ ಎಂ., ವಾಹನ ಚಾಲಕ ಜೋಯ್ ಹಾಗೂ ರಿಫ್ ವಾಚ್ ಸಂಸ್ಥೆಯ ಡಾ। ತೇಜಸ್ವಿನಿ ಶೆಟ್ಟಿಗಾರ್ ಮತ್ತು ವಿರಿಲ್ಲ್ ಅವರು ಭಾಗವಹಿಸಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…