Featured

ಉಡುಪಿ: ಸಮುದ್ರ ತೀರದಲ್ಲಿ ಡಾಲ್ಫಿನ್ ಜಾತಿಯ ಮೀನಿನ ಕಳೇಬರ ಪತ್ತೆ – Vishwanews24

ಉಡುಪಿ: ಸಮುದ್ರ ತೀರದಲ್ಲಿ ಡಾಲ್ಫಿನ್ ಜಾತಿಯ ಮೀನಿನ ಕಳೇಬರ ಪತ್ತೆ

ಉಡುಪಿ: ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕು ಕೋಡಿ ಗ್ರಾಮದ ಬೆಂಗ್ರೆ ಎಂಬಲ್ಲಿ ಸಮುದ್ರ ತೀರದಲ್ಲಿ ಡಾಲ್ಫಿನ್ ಜಾತಿಯ ಮೀನು ಸತ್ತಿರುವುದು ನಿನ್ನೆ ಕಂಡು ಬಂದಿದೆ.

ಈ ಬಗ್ಗೆ ಮಾಹಿತಿ ಪಡೆದ ಉಡುಪಿ ವಲಯದ ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾರ್‌ ಅವರ ಮಾರ್ಗದರ್ಶನದಲ್ಲಿ ಸರಕಾರೇತರ ಸಂಸ್ಥೆ ರೀಫ್‌ ವಾಚ್‌ ಮತ್ತು ಅರಣ್ಯ ಇಲಾಖೆಯ ಜಂಟಿ ಕಾರ್ಯಾಚರಣೆ ನಡೆಸಿ ಡಾಲ್ಫಿನ್ ಮೀನಿನ ಕಳೇಬರದ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಜಮೀನಿನಲ್ಲಿ ದಫನ ಮಾಡಲಾಯಿತು.

ವೈಯಕ್ತಿಕ ವಿಷಯಗಳತ್ತ ಗಮನಹರಿಸಿ..⏺️ ನೋಡಿ ಇಂದಿನ ದಿನ ಭವಿಷ್ಯ -Vishwanews24

ಈ ಕಾರ್ಯಾಚರಣೆಯಲ್ಲಿ ಉಡುಪಿ ಕೇಂದ್ರ ಸ್ಥಾನದ ಉಪವಲಯ ಅರಣ್ಯಾಧಿಕಾರಿ ಗುರುರಾಜ ಕೆ., ಅರಣ್ಯ ರಕ್ಷಕ ಕೇಶವ್ ಪೂಜಾರಿ ಎಂ., ವಾಹನ ಚಾಲಕ ಜೋಯ್ ಹಾಗೂ ರಿಫ್ ವಾಚ್ ಸಂಸ್ಥೆಯ ಡಾ। ತೇಜಸ್ವಿನಿ ಶೆಟ್ಟಿಗಾರ್ ಮತ್ತು ವಿರಿಲ್ಲ್ ಅವರು ಭಾಗವಹಿಸಿದ್ದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago