ಉಡುಪಿ: ಈ ವರ್ಷದ ಮೀನುಗಾರಿಕೆ ಋತು ಈಗಾಗಲೇ ಪ್ರಾರಂಭಗೊಂಡಿದೆ.ಆಗಸ್ಟ್ ಒಂದಕ್ಕೆ ಅಧಿಕೃತವಾಗಿ ಮೀನುಗಾರಿಕೆ ಪ್ರಾರಂಭಗೊಂಡಿದ್ದರೂ ಕೂಡ ಕೆಲವು ಕಾರಣಗಳಿಂದ ತಡವಾಗಿ ಮೀನುಗಾರಿಕೆ ಶುರುವಾಗಿದೆ.ಆಗಸ್ಟ್ 15ರ ನಂತರ ಮೀನುಗಾರಿಕೆ ವೇಗ ಪಡೆದುಕೊಂಡಿದ್ದು ಇದೀಗ ಮೀನು ಪ್ರಿಯರಿಗೆ ಸಾಕಷ್ಟು ಮೀನುಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಇಂದು ಮೀನುಗಾರರು ಸಮುದ್ರ ರಾಜನಿಗೆ ವಿಶೇಷ ಪೂಜೆ ಸಲ್ಲಿಸಿ ಸಮುದ್ರ ಮೀನುಗಾರಿಕೆಗಾಗಿ ಪ್ರಾರ್ಥನೆ ನಡೆಸಿದರು. ಸಮುದ್ರ ರಾಜನಿಗೆ ಸಿಯಾಳ ಅಭಿಷೇಕ ಮಾಡಿದರು.
ಕೈಪುಂಜಾಲು ಮೊಗವೀರ ಮಹಾಸಭಾದ ಮೀನುಗಾರರು ಸಮುದ್ರ ಪೂಜೆಯನ್ನು ಆಯೋಜಿಸಿದ್ದರು.ಕೈಪುಂಜಾಲು ಮೊಗವೀರ ಗ್ರಾಮಸಭೆಯ ಸದಸ್ಯರು ಹಾಲು ಹಾಗೂ ಸಿಯಾಳವನ್ನು ಊರಿನ ಶ್ರೀ ಪಾಂಡುರಂಗ ಭಜನಾ ಮಂದಿರದಲ್ಲಿ ಸಂಗ್ರಹಿಸಿ ಶ್ರೀ ಪಾಂಡುರಂಗ ರುಕ್ಷ್ಮಿಣಿದೇವರಿಗೆ ಪ್ರಾರ್ಥನೆ ಸಲ್ಲಿಸಿ ಭಜನಾ ಸಂಕೀರ್ತನೆಯೊಂದಿಗೆ ಸಮುದ್ರಕ್ಕೆ ತೆರಳಿದರು. ಬಳಿಕ ಹೇರಳ ಮತ್ಸ ಸಂಪತ್ತನ್ನು ಕರುಣಿಸುವಂತೆ ಪ್ರಾರ್ಥಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…