ಉಡುಪಿ: ಉಡುಪಿ ನಗರದ ಮಿಷನ್ ಕಾಂಪೌಂಡ್ ಬಳಿ ಇರುವ ಸರಕಾರಿ ನೌಕರರ ವಸತಿ ಗೃಹಗಳಿಗೆ ರವಿವಾರ ರಾತ್ರಿ ನುಗ್ಗಿದ ಕಳ್ಳರು, ಅಪಾರ ಮೌಲ್ಯದ ನಗ-ನಗದು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ಉಡುಪಿ ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಈ ವಸತಿ ಸಮುಚ್ಚಯದಲ್ಲಿ ವಿವಿಧ ಇಲಾಖೆಗಳ ಸರಕಾರಿ ನೌಕರರ ಕುಟುಂಬಗಳು ವಾಸವಾಗಿವೆ. ಎರಡು ದಿನಗಳ ಕಾಲ ರಜೆ ಇದ್ದ ಕಾರಣ ಇಲ್ಲಿನ ಕುಟುಂಬಗಳು ತಮ್ಮ ಊರಿಗೆ ತೆರಳಿದ್ದವು ಎಂದು ತಿಳಿದುಬಂದಿದೆ.
ಮನೆಯಲ್ಲಿ ಯಾರು ಇಲ್ಲದ ದಿನಗಳಲ್ಲಿ ಈ ಸಮುಚ್ಚಯದಲ್ಲಿನ ಆರು ಮನೆಗಳ ಬಾಗಿಲಿನ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದಾರೆನ್ನಲಾಗಿದೆ. ಆರು ಮನೆಗಳ ಪೈಕಿ ಎರಡು ಮನೆಗಳಲ್ಲಿನ ಚಿನ್ನಾಭರಣ, ಮತ್ತೆರಡು ಮನೆಗಳಲ್ಲಿನ ನಗದು ಕಳವಾಗಿದ್ದು ಉಳಿದ ಎರಡು ಮನೆಗಳಲ್ಲಿ ಕಳವಿಗೆ ಯತ್ನ ನಡೆಸಿರುವುದಾಗಿ ವರದಿಯಾಗಿದೆ.’
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…