Featured

ಉಡುಪಿ: ಸರ್ವ ಸಮುದಾಯಗಳ ಏಳಿಗೆಗೆ ಬಿಜೆಪಿಗೆ ಬದ್ಧ: ಯಶ್‌ಪಾಲ್‌ ಸುವರ್ಣ – Vishwanews24

ಉಡುಪಿ: ಸರ್ವ ಸಮುದಾಯಗಳ ಏಳಿಗೆಗೆ ಬಿಜೆಪಿಗೆ ಬದ್ಧ: ಯಶ್‌ಪಾಲ್‌ ಸುವರ್ಣ

ಉಡುಪಿ: ಸಮಾಜದ ಸರ್ವ ಸಮುದಾಯಗಳ ಏಳಿಗೆಗೆ ಪಣತೊಟ್ಟು ಬಿಜೆಪಿ ಸರಕಾರ ಕಾರ್ಯ ನಿರ್ವಹಿಸುವ ಮೂಲಕ ಸರ್ವಸ್ಪರ್ಶಿ ಸರ್ವವ್ಯಾಪಿ ಆಡಳಿತದ ಮೂಲಕ ಜನ ಸಾಮಾನ್ಯರಲ್ಲಿ ಹೊಸ ಭರವಸೆ ಮೂಡಿಸಿದೆ ಎಂದು ಬಿಜೆಪಿ ಅಭ್ಯರ್ಥಿ ಯಶ್‌ಪಾಲ್‌ ಸುವರ್ಣ ಹೇಳಿದರು.

ಅವರು ಚಿಟ್ಪಾಡಿಯ ದೇವಾಡಿಗರ ಸಂಘದಲ್ಲಿ ದೇವಾಡಿಗ ಸಮಾಜದ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಮತಯಾಚನೆ ಮಾಡಿ ಮಾತನಾಡಿದರು.

ದೇವಾಡಿಗ ಸಮಾಜ ನಿರಂತರವಾಗಿ ಅಭಿವೃದ್ದಿ ಪರವಾದ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುವ ಮೂಲಕ ರಾಷ್ಟ್ರೀಯವಾದಿ ಚಿಂತನೆಯ ಸರಕಾರಕ್ಕೆ ಸಹಕಾರ ನೀಡುತ್ತಿದೆ. ದೇವಾಡಿಗ ಸಮಾಜ ಸಹಿತ ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ವಿಶೇಷ ಮುತವರ್ಜಿ ವಹಿಸಿದ್ದು, ಈ ಬಾರಿ ದೇವಾಡಿಗ ಸಮಾಜ ಉಡುಪಿ ಕ್ಷೇತ್ರದಲ್ಲಿ ಬಿಜೆಪಿಯನ್ನು ಬೆಂಬಲಿಸುವ ಮೂಲಕ ಕ್ಷೇತ್ರದ ಜನತೆಗೆ ಸೇವೆ ಸಲ್ಲಿಸಲು ಅವಕಾಶ ನೀಡುವಂತೆ ಮನವಿ ಮಾಡಿದರು.

 

 

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

14 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

14 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

15 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

15 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

17 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

17 hours ago