Featured

ಉಡುಪಿ: ಸಾಂಪ್ರದಾಯಿಕ ಕಂಬಳಗಳಿಗೂ ಅನುದಾನ ನೀಡಿ : ಸರಕಾರಕ್ಕೆ ಸಾಂಪ್ರದಾಯಿಕ ಕಂಬಳ ಸಮಿತಿ ಒತ್ತಾಯ – vishwanews24

ಉಡುಪಿ: ಸಾಂಪ್ರದಾಯಿಕ ಕಂಬಳಗಳಿಗೂ ಅನುದಾನ ನೀಡಿ : ಸರಕಾರಕ್ಕೆ ಸಾಂಪ್ರದಾಯಿಕ ಕಂಬಳ ಸಮಿತಿ ಒತ್ತಾಯ

ಉಡುಪಿ: ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಈಗ ಕಂಬಳದ ಸೀಸನ್ ಪ್ರಾರಂಭಗೊಂಡಿದೆ.  ಈಗೀಗ ಸಾಂಪ್ರದಾಯಿಕ ಕಂಬಳಗಳ ಆಯೋಜನೆಗೂ ಲಕ್ಷಾಂತರ ರೂ. ಖರ್ಚಾಗುತ್ತಿದೆ. ಹೀಗಾಗಿ ಈ ಆಚರಣೆಯನ್ನು ಉಳಿಸಿ-ಬೆಳೆಸಲು ಸರಕಾರದ ಅನುದಾನ ಅಗತ್ಯವಿದೆ ಎಂದು ಸಾಂಪ್ರದಾಯಿಕ ಕಂಬಳ ಸಮಿತಿ ಸರಕಾರವನ್ನು ಒತ್ತಾಯಿಸಿದೆ.

ಉಡುಪಿ ಜಿಲ್ಲೆಯಲ್ಲಿ ವಂಡಾರು, ಕೊಡೇರಿ ಹಕ್ರೆಮಠ, ಉಳ್ಳೂರು, ಮಣೂರು, ಬಿಲ್ಲಾಡಿ, ಕೆರಾಡಿ, ಹೆಗ್ಗುಂಜೆ, ಎಲ್ಲೂರು, ಯಡ್ತಾಡಿ ಸಹಿತ 55 ರಿಂದ 60 ಕಡೆ ಸಾಂಪ್ರದಾಯಿಕ ಕಂಬಳಗಳು ನಡೆಯುತ್ತವೆ. ಜಿಲ್ಲೆಯ ಕಂಬಳಗಳಲ್ಲಿ ಶೇ.99 ರಷ್ಟು ಸಾಂಪ್ರದಾಯಿಕವೇ ಆಗಿವೆ.

ಸ್ಪರ್ಧಾ ಕಂಬಳಕ್ಕೆ ಈ ಹಿಂದೆ ಸರಕಾರ 5 ಲಕ್ಷ ರೂ. ತನಕ ಅನುದಾನ ನೀಡುತ್ತಿತ್ತು. ಆದರೆ ಉಡುಪಿ ಜಿಲ್ಲೆಯ ಸಾಂಪ್ರದಾಯಿಕ ಕಂಬಳಗಳಿಗೆ ಈ ತನಕ ಅನುದಾನ ನೀಡಿಲ್ಲ.ಸರಕಾರ ಈ ಅಧಿವೇಶನದಲ್ಲಿ ಈ ಬಗ್ಗೆ ಒಂದು ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸಮಿತಿಯ ಅಧ್ಯಕ್ಷ ಸುಧಾಕರ ಹೆಗ್ಡೆ ಮತ್ತು ಕಾರ್ಯದರ್ಶಿ ಪೃಥ್ವಿರಾಜ್ ಒತ್ತಾಯ ಮಾಡಿದ್ದಾರೆ.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

12 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

12 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

13 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

15 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

15 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

15 hours ago