ಉಡುಪಿ: ಉಡುಪಿ ಜಿಲ್ಲಾ ಸಾಂಪ್ರದಾಯಿಕ ಕಂಬಳ ಸಮಿತಿಯು ನೂರಾರು ವರ್ಷಗಳಿಂದ ಸಾಂಪ್ರದಾಯಿಕ ಕಂಬಳಗಳನ್ನು ನಡೆಸಿಕೊಂಡು ಬಂದಿರುವ ಕಂಬಳದ ಮನೆಯವರು, ಕೋಣಗಳಗಳ ಮಾಲೀಕರು, ಓಟಗಾರರನ್ನು ಒಳಗೊಂಡ ಸಮಿತಿಯನ್ನು ರಚಿಸಿ ಜಿಲ್ಲೆಯಲ್ಲಿ ಕ್ರಮಬದ್ಧವಾಗಿ ಸಾಂಪ್ರದಾಯಿಕ ಕಂಬಳಗಳು ಆಯೋಜನೆಗೊಳ್ಳು ವಂತೆ ಸಂಘಟಿಸುತ್ತಿದೆ.
2025ನೇ ಸಾಲಿನ ಉಡುಪಿ ಜಿಲ್ಲೆಯ ಸಾಂಪ್ರದಾಯಿಕ ಕಂಬಳಗಳ ಪಟ್ಟಿ ಈ ರೀತಿ ಇದೆ. ನ.21 ಕೊಡೇರಿ, 25 ಕೆರಾಡಿ, 27 ಗುಲ್ವಾಡಿ, 28 ಬಾರ್ಕೂರು, 30 ಕೆಂಜೂರು, ಹೆರಂಜೆ, ಅಳ್ವಾಡಿ, ಡಿ.1 ಮೂಡ್ಲಕಟ್ಟೆ 2 ಹೊಸ್ಮಠ, 5 ಬಿಲ್ಲಾಡಿ, 6 ಮೊಳಹಳ್ಳಿ, ಹಂದಾಡಿ, 7 ಹೊರ್ಲಾಳಿ, ತೋನ್ಸೆ, 7 ವೋರ್ವಾಡಿ, 9 ಚೋರಾಡಿ, ಕುಳ್ಳೂರು, 10 ಆತ್ರಾಡಿ, ತೆಗ್ಗರ್ಸೆ, 11 ಹೊಸೂರು, 14 ಬನ್ನಾಡಿ, ಕೊರ್ಗಿ ಹಾಗೂ 25 ಕಡಿಂತಾರ್ ಕಂಬಳಗಳು ನಡೆಯಲಿವೆ.
ಸಂಕ್ರಾಂತಿಯ ನಂತರ ಐತಿಹಾಸ ಪ್ರಸಿದ್ಧ ವಂಡಾರು ಕಂಬಳ ಸೇರಿದಂತೆ ಚೇರ್ಕಾಡಿ, ವಡ್ಡಂಬೆಟ್ಟು, ಯಡ್ತಾಡಿ, ಮುದ್ದುಮನೆ, ಹೆಗ್ಗುಂಜೆ, ತಲ್ಲೂರು, ಕಡಿ ಸಿದ್ದಾಪುರ, ನಡೂರು, ಕೊಡವೂರು, ಮಂಡಾಡಿ ಸೇರಿದಂತೆ ಇನ್ನೂ ಹಲವು ಕಂಬಳಗಳ ದಿನಾಂಕಗಳು ನಿಗದಿಯಾಗಲಿದೆ ಎಂದು ಉಡುಪಿ ಜಿಲ್ಲಾ ಸಾಂಪ್ರದಾಯಿಕ ಕಂಬಳ ಸಮಿತಿಯ ಜಿಲ್ಲಾ ಅಧ್ಯಕ್ಷ ಸುಧಾಕರ ಹೆಗ್ಡೆ ಹೆರಂಜೆ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…
ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…