Featured

ಉಡುಪಿ: ಸಾಂಪ್ರದಾಯಿಕ ಕಂಬಳಗಳ ದಿನಾಂಕ ನಿಗದಿ – vishwanews24

ಉಡುಪಿ: ಸಾಂಪ್ರದಾಯಿಕ ಕಂಬಳಗಳ ದಿನಾಂಕ ನಿಗದಿ

ಉಡುಪಿ: ಉಡುಪಿ ಜಿಲ್ಲಾ ಸಾಂಪ್ರದಾಯಿಕ ಕಂಬಳ ಸಮಿತಿಯು ನೂರಾರು ವರ್ಷಗಳಿಂದ ಸಾಂಪ್ರದಾಯಿಕ ಕಂಬಳಗಳನ್ನು ನಡೆಸಿಕೊಂಡು ಬಂದಿರುವ ಕಂಬಳದ ಮನೆಯವರು, ಕೋಣಗಳಗಳ ಮಾಲೀಕರು, ಓಟಗಾರರನ್ನು ಒಳಗೊಂಡ ಸಮಿತಿಯನ್ನು ರಚಿಸಿ ಜಿಲ್ಲೆಯಲ್ಲಿ ಕ್ರಮಬದ್ಧವಾಗಿ ಸಾಂಪ್ರದಾಯಿಕ ಕಂಬಳಗಳು ಆಯೋಜನೆಗೊಳ್ಳು ವಂತೆ ಸಂಘಟಿಸುತ್ತಿದೆ.

2025ನೇ ಸಾಲಿನ ಉಡುಪಿ ಜಿಲ್ಲೆಯ ಸಾಂಪ್ರದಾಯಿಕ ಕಂಬಳಗಳ ಪಟ್ಟಿ ಈ ರೀತಿ ಇದೆ. ನ.21 ಕೊಡೇರಿ, 25 ಕೆರಾಡಿ, 27 ಗುಲ್ವಾಡಿ, 28 ಬಾರ್ಕೂರು, 30 ಕೆಂಜೂರು, ಹೆರಂಜೆ, ಅಳ್ವಾಡಿ, ಡಿ.1 ಮೂಡ್ಲಕಟ್ಟೆ 2 ಹೊಸ್ಮಠ, 5 ಬಿಲ್ಲಾಡಿ, 6 ಮೊಳಹಳ್ಳಿ, ಹಂದಾಡಿ, 7 ಹೊರ್ಲಾಳಿ, ತೋನ್ಸೆ, 7 ವೋರ್ವಾಡಿ, 9 ಚೋರಾಡಿ, ಕುಳ್ಳೂರು, 10 ಆತ್ರಾಡಿ, ತೆಗ್ಗರ್ಸೆ, 11 ಹೊಸೂರು, 14 ಬನ್ನಾಡಿ, ಕೊರ್ಗಿ ಹಾಗೂ 25 ಕಡಿಂತಾರ್ ಕಂಬಳಗಳು ನಡೆಯಲಿವೆ.

ಸಂಕ್ರಾಂತಿಯ ನಂತರ ಐತಿಹಾಸ ಪ್ರಸಿದ್ಧ ವಂಡಾರು ಕಂಬಳ ಸೇರಿದಂತೆ ಚೇರ್ಕಾಡಿ, ವಡ್ಡಂಬೆಟ್ಟು, ಯಡ್ತಾಡಿ, ಮುದ್ದುಮನೆ, ಹೆಗ್ಗುಂಜೆ, ತಲ್ಲೂರು, ಕಡಿ ಸಿದ್ದಾಪುರ, ನಡೂರು, ಕೊಡವೂರು, ಮಂಡಾಡಿ ಸೇರಿದಂತೆ ಇನ್ನೂ ಹಲವು ಕಂಬಳಗಳ ದಿನಾಂಕಗಳು ನಿಗದಿಯಾಗಲಿದೆ ಎಂದು ಉಡುಪಿ ಜಿಲ್ಲಾ ಸಾಂಪ್ರದಾಯಿಕ ಕಂಬಳ ಸಮಿತಿಯ ಜಿಲ್ಲಾ ಅಧ್ಯಕ್ಷ ಸುಧಾಕರ ಹೆಗ್ಡೆ ಹೆರಂಜೆ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

3 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

3 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

3 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

3 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

3 days ago