ಉಡುಪಿ: ಜನರ ರಕ್ಷಣೆ ಹೊಣೆ ಸರ್ಕಾರದ್ದು. ಅನಾಗರಿಕ ಪ್ರವೃತ್ತಿಯ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಸಾರ್ವಜನಿಕರು ಯಾವುದೇ ಭಯವಿಲ್ಲದೆ ಮುಕ್ತ ವಾತಾವರಣದಲ್ಲಿ ಬದುಕುವಂತೆ ನೋಡಿಕೊಳ್ಳುವುದು ಸರ್ಕಾರದ ಕರ್ತವ್ಯ ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.
ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ರ ಹತ್ಯೆ ಖಂಡಿಸಿ ಮಾತನಾಡಿದ ಶ್ರೀಗಳು, ಕನ್ಹಯ್ಯರ ಹತ್ಯೆ ಪ್ರಕರಣ ಇಡೀ ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ. ಸಂವಿಧಾನಬದ್ಧವಾದ ನಾಗರಿಕ ಸಮಾಜದಲ್ಲಿ ಅನಾಗರಿಕರು ಪ್ರವೇಶ ಮಾಡಿ ಅನ್ಯಾಯ ಎಸಗದಂತೆ ಚುನಾಯಿತ ಸರ್ಕಾರಗಳು ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…