Featured

ಉಡುಪಿ:  ಸಾರ್ವಜನಿಕವಾಗಿ ಪುಸ್ತಕ ಹರಿದಾಕಿರುವುದು ಖಂಡನೀಯ, ಡಿಕೆಶಿ ಅವರ ಹುದ್ದೆಗೆ ಈ ವರ್ತನ ತಕ್ಕದಲ್ಲ : ಕೋಟ ಶ್ರೀನಿವಾಸ ಪೂಜಾರಿ – Vishwanews24

ಉಡುಪಿ:  ಸಾರ್ವಜನಿಕವಾಗಿ ಪುಸ್ತಕ ಹರಿದಾಕಿರುವುದು ಖಂಡನೀಯ, ಡಿಕೆಶಿ ಅವರ ಹುದ್ದೆಗೆ ಈ ವರ್ತನ ತಕ್ಕದಲ್ಲ : ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಕಾರ್ಯಕ್ರಮವೊಂದರಲ್ಲಿ ಡಿಕೆಶಿ ಅವರ ಪಠ್ಯ ಪುಸ್ತಕವನ್ನು ಹರಿದಿರುವ ಬಗ್ಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಖಂಡಿಸಿದ್ದಾರೆ.

ರಾಜ್ಯ ಸರ್ಕಾರ ಯೋಚನೆ ಮಾಡಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದ್ದು, ಟೀಕೆ ಟಿಪ್ಪಣಿ ಎಲ್ಲದಕ್ಕೂ ಸರ್ಕಾರ ಹಾಗೂ ನಾವೆಲ್ಲ ಉತ್ತರ ಕೊಡುತ್ತಿದ್ದೇವೆ, ರಾಷ್ಟ್ರೀಯ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಡಿಕೆಶಿ ಅವರು ಸಾರ್ವಜನಿಕವಾಗಿ ಪುಸ್ತಕ ಹರಿದಾಕುವ ಮಟ್ಟಕ್ಕೆ ಇಳಿದಿರುವುದು ಆತಂಕ ಉಂಟುಮಾಡಿದೆ. ಡಿಕೆಶಿಯವರು ತಮ್ಮ ವರ್ತನೆ ಬಗ್ಗೆ ಪುನರಾಲೋಚನೆ ಮಾಡಬೇಕು. ಪುಸ್ತಕ ಹರಿದಾಕಿದ ವರ್ತನೆಗೆ ವಿಷಾದ ವ್ಯಕ್ತಪಡಿಸಬೇಕು, ಪ್ರತಿರೋಧಕ್ಕೆ ಸದನದ ಒಳಗೆ ಹಾಗೂ ಹೊರಗೆ ಅವಕಾಶ ಇದೆ. ಹೀಗೆ ಸಾರ್ವಜನಿಕವಾಗಿ ಪುಸ್ತಕ ಹರಿದಾಕಿರುವುದು ಖಂಡನೀಯ, ಡಿಕೆಶಿ ಅವರ ಹುದ್ದೆಗೆ ಈ ವರ್ತನ ತಕ್ಕದಲ್ಲ ಎಂದು ಉಡುಪಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯಿಸಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

10 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

11 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

12 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

12 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

13 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

13 hours ago