ಉಡುಪಿ: ಕಾರ್ಯಕ್ರಮವೊಂದರಲ್ಲಿ ಡಿಕೆಶಿ ಅವರ ಪಠ್ಯ ಪುಸ್ತಕವನ್ನು ಹರಿದಿರುವ ಬಗ್ಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಖಂಡಿಸಿದ್ದಾರೆ.
ರಾಜ್ಯ ಸರ್ಕಾರ ಯೋಚನೆ ಮಾಡಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದ್ದು, ಟೀಕೆ ಟಿಪ್ಪಣಿ ಎಲ್ಲದಕ್ಕೂ ಸರ್ಕಾರ ಹಾಗೂ ನಾವೆಲ್ಲ ಉತ್ತರ ಕೊಡುತ್ತಿದ್ದೇವೆ, ರಾಷ್ಟ್ರೀಯ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಡಿಕೆಶಿ ಅವರು ಸಾರ್ವಜನಿಕವಾಗಿ ಪುಸ್ತಕ ಹರಿದಾಕುವ ಮಟ್ಟಕ್ಕೆ ಇಳಿದಿರುವುದು ಆತಂಕ ಉಂಟುಮಾಡಿದೆ. ಡಿಕೆಶಿಯವರು ತಮ್ಮ ವರ್ತನೆ ಬಗ್ಗೆ ಪುನರಾಲೋಚನೆ ಮಾಡಬೇಕು. ಪುಸ್ತಕ ಹರಿದಾಕಿದ ವರ್ತನೆಗೆ ವಿಷಾದ ವ್ಯಕ್ತಪಡಿಸಬೇಕು, ಪ್ರತಿರೋಧಕ್ಕೆ ಸದನದ ಒಳಗೆ ಹಾಗೂ ಹೊರಗೆ ಅವಕಾಶ ಇದೆ. ಹೀಗೆ ಸಾರ್ವಜನಿಕವಾಗಿ ಪುಸ್ತಕ ಹರಿದಾಕಿರುವುದು ಖಂಡನೀಯ, ಡಿಕೆಶಿ ಅವರ ಹುದ್ದೆಗೆ ಈ ವರ್ತನ ತಕ್ಕದಲ್ಲ ಎಂದು ಉಡುಪಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯಿಸಿದ್ದಾರೆ.
ಉಡುಪಿ: ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…
ಪುತ್ತೂರು ಅತ್ಯಾಚಾರ ಪ್ರಕರಣ: ರಾಜಿ ಸಂಧಾನದ ಮೂಲಕ ವಿವಾದ ಇತ್ಯರ್ಥಕ್ಕೆ ಹೈಕೋರ್ಟ್ ಸೂಚನೆ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ…
ಬೆಳ್ತಂಗಡಿ: ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಬಂಧನ ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳೆಯೊಬ್ಬರ ಮೇಲೆ…
ಸುಳ್ಯ : ದ್ವಿತೀಯ ಪಿಯುಸಿಯಲ್ಲಿ ರಾಜ್ಯದಲ್ಲಿ 4ನೇ ರ್ಯಾಂಕ್ ಪಡೆದಿದ್ದ ವಿದ್ಯಾರ್ಥಿನಿ ಅಭಿಜ್ಞಾ ಭಟ್ ಅಸೌಖ್ಯದಿಂದ ನಿಧನ ಸುಳ್ಯ :…
ಬ್ರಹ್ಮಾವರ: ತಲೆ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು ಬ್ರಹ್ಮಾವರ: ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ…