ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಜಗಳವಾಡುತ್ತಿದ್ದ ಬಸ್ ಚಾಲಕ ಹಾಗೂ ನಿರ್ವಾಹಕರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ನಗರದ ಹಳೇ ತಾಲೂಕು ಕಚೇರಿಯ ಬಸ್ ನಿಲ್ದಾಣದ ಬಳಿ ಎರಡು ಬಸ್ನವರು ಜಗಳವಾಡುತ್ತಿರುವುದರ ಬಗ್ಗೆ ಸಾರ್ವಜನಿಕರೊಬ್ಬರು ಕರೆ ಮಾಡಿ ತಿಳಿಸಿದ ಮೇರೆಗೆ ಪೊಲೀಸರು ಆಗಮಿಸಿದ್ದಾರೆ.
ಈ ವೇಳೆ ಎರಡು ಖಾಸಗಿ ಬಸ್ಗಳ ಚಾಲಕ ಹಾಗೂ ನಿರ್ವಾಹಕರಾದ ಹರ್ಕಾಡಿಯ ಮನೋಜ್ (24), ಕಾವ್ರಾಡಿಯ ಪ್ರವೀಣ್ (27), ಕೊಂಬುಗುಡ್ಡೆಯ ಎಚ್. ಮಂಜುನಾಥ (40), ಪಳ್ಳಿಯ ಶರತ್ ಆಚಾರ್ಯ (29), ಮಧು ಇವರು ತಮ್ಮೊಳಗೆ ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡು ಸಾರ್ವಜನಿಕ ಸ್ಥಳದಲ್ಲಿ ಭಯದ ವಾತಾವರಣ ಉಂಟುಮಾಡುತ್ತಿದ್ದರು.
ಪೊಲೀಸ್ ಸಿಬಂದಿ ಎದುರಿನಲ್ಲಿಯೇ ಪರಸ್ಪರ ಬೈದಾಡುತ್ತಾ ದೂಡಾಡಿಕೊಂಡು ಕೈ-ಕೈ ಮಿಲಾಯಿಸುತ್ತಿದ್ದರು ಎಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…