ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡಲೆಂದು ನಿಂತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ನಗರ ಪೊಲೀಸರು ಮಾ.22ರ ಭಾನುವಾರ ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಗೌತಮ್ ಮತ್ತು ವಿಜಿ ಎಂದು ಗುರುತಿಸಲಾಗಿದೆ. ಇವರು ಪುತ್ತೂರು ಗ್ರಾಮದ ನಿಟ್ಟೂರು ಆಭರಣ ಷೋರೂಮಿನ ಹಿಂಭಾಗದ ಶ್ರೀ ಮೂಕಾಂಬಿಕಾ ಪಾಲಿ ಪ್ರಾಡ್ಟಕ್ಸ್ ಎದುರು ರಸ್ತೆಯ ಬಳಿ ಗಾಂಜಾ ಮಾರಾಟ ಮಾಡಲು ನಿಂತಿದ್ದರು. ಆರೋಪಿತರು ಗಾಂಜಾವನ್ನು ಮಂಗಳೂರಿನ ನವೀನ್ ಎಂಬಾತನಿಂದ ಮಾರಾಟದ ಸಲುವಾಗಿ ಖರೀದಿಸಿ ತಂದಿರುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ : ಮಂಗಳೂರು : ಸೌದಿಯಲ್ಲಿ ಉಳ್ಳಾಲದ ವ್ಯಕ್ತಿ ನಿಗೂಢ ಸಾವು : ಮೃತದೇಹ ತವರೂರಿಗೆ ತರಲು ಸ್ಪಂದಿಸಿದ ಶಾಸಕ ಯು.ಟಿ ಖಾದರ್ -Vishwanews24
ಆರೋಪಿತರ ವಶದಿಂದ 4,500/- ರೂಪಾಯಿ ಮೌಲ್ಯದ 150 ಗ್ರಾಂ ಗಾಂಜಾ ಎರಡು ಮೊಬೈಲ್ ಫೋನ್ಗಳು ಹಾಗೂ ನಗದು ಹಣ 720 ರೂಪಾಯಿಯನ್ನು ಪೊಲೀಸರು ಸ್ವಾದೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ದೂರು ದಾಖಲಾಗಿದೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]