BIG BREAKING – ಉಡುಪಿ ಸಾವರ್ಕರ್ ಬ್ಯಾನರ್ಗೆ ಪುಷ್ಪಾರ್ಚನೆ ಮಾಡಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿದ ಬಿಜೆಪಿ ಯುವಮೋರ್ಚ ಕಾರ್ಯಕರ್ತರು – Vishwanews24

Featured, ಉಡುಪಿ

ಉಡುಪಿ ಸಾವರ್ಕರ್ ಬ್ಯಾನರ್ಗೆ ಪುಷ್ಪಾರ್ಚನೆ ಮಾಡಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ

ಹಾಕಿದ ಬಿಜೆಪಿ ಯುವಮೋರ್ಚ ಕಾರ್ಯಕರ್ತರು

ಉಡುಪಿ ಸಾವರ್ಕರ್ ಬ್ಯಾನರ್ಗೆ ಪುಷ್ಪಾರ್ಚನೆ ಮಾಡಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿದ ಬಿಜೆಪಿ

ಯುವಮೋರ್ಚ ಉಡುಪಿ

ಧಿಕ್ಕಾರ ಕೂಗುತ್ತಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿದ ಯುವ ಮೋರ್ಚ ಕಾರ್ಯಕರ್ತರು

ಬಿಜೆಪಿ ಕಾರ್ಯಕರ್ತರನ್ನು ಅರ್ಧದಲ್ಲಿಯೇ ತಡೆಯಲು ಯತ್ನಿಸಿದ ಪೊಲೀಸರು

ಸಾವರ್ಕರ್ ಬಗ್ಗೆ ಕೀಳಾಗಿ ಮಾತನಾಡಿರುವ ಕಾಂಗ್ರೆಸ್ ವಿರುದ್ಧ ಆಕ್ರೋಶಗೊಂಡ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು

ದ. ಕ. ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ ಪ್ರವೀಣ್ ನೆಟ್ಟಾರು ಹತ್ಯೆ : ಎನ್‌ಐಎ – Vishwanews24

Leave a Reply