ಉಡುಪಿ : ಕುವೈಟ್ ನಲ್ಲಿ ಉದ್ಯೋಗದಲ್ಲಿದ್ದ ಪಾಂಡೇಶ್ವರ ಸಾಸ್ತಾನ ಮೂಲದ ಜಾಕ್ಸನ್ ಒಲಿವೇರಾ (50) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅಕ್ಟೋಬರ್ 10 ರಂದು ಅವರು ಎಂದಿನಂತೆ ಕೆಲಸದಿಂದ ಹಿಂದಿರುಗಿದ ನಂತರ ತಮ್ಮ ಕೋಣೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಕುಸಿದುಬಿದ್ದು ಕುವೈಟ್ ಮೃತಪಟ್ಟಿದ್ದಾರೆ.
ಅವರು ಪತ್ನಿ ಡಯಾನಾ ಒಲಿವೇರಾ, ಮಕ್ಕಳಾದ ಜೋಶುವಾ ಮತ್ತು ದೀನ್ ಮತ್ತು ತಾಯಿಯನ್ನು ಅಗಲಿದ್ದಾರೆ.
ಅ.13ರಂದು ಸುರತ್ಕಲ್ ಗೋವಿಂದದಾಸ ಕಾಲೇಜಿನಲ್ಲಿ ತುಳು ಅಕಾಡೆಮಿ ಸಿರಿಚಾವಡಿ ಪುರಸ್ಕಾರ – Vishwanews24
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…