ಉಡುಪಿ : ಕೋವಿಡ್ ಸಂದರ್ಭದಲ್ಲೂ ಅತ್ಯುತ್ತಮ ಕಾರ್ಯಚಟುವಟಿಕೆಗಳನ್ನು ತೋರಿಸಿದ ಇನ್ಸ್ಟಿಟ್ಯೂಟ್ಆಫ್ಚಾರ್ಟೆಡ್ ಅಕೌಂಟೆಂಟ್ಸ್ ಆಫ್ಇಂಡಿಯಾದ ಉಡುಪಿ ಶಾಖೆ ಹಾಗೂ ಉಡುಪಿ ಸಿಕಾಸಕ್ಕೂ SIRC ಮಟ್ಟದಲ್ಲಿ ಅತ್ಯುತ್ತಮ ಬ್ರಾಂಚ್ ಪ್ರಶಸ್ತಿ ದೊರೆತಿದೆ.
ಕೊರೋನಸಾಂಕ್ರಾಮಿಕದ ಕಾರಣಕಾಲದಲ್ಲೂ ಕೂಡಾತಂತ್ರಜ್ಞಾನದ ಸಹಯೋಗದಲ್ಲಿ ನಮ್ಮಶಾಖೆಯಿಂದಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ವರ್ಷದಾದ್ಯಂತ ನಡೆಸಿದ ಕಾರ್ಯಕ್ರಮಗಳು ದೇಶಾದ್ಯಂತ ಹೆಸರು ಗಳಿಸುವಲ್ಲಿ ಯಶಸ್ವಿಯಾದವೆಂದು ಇನ್ಸ್ಟಿಟ್ಯೂಟ್ಆಫ್ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದ ಉಡುಪಿ ಶಾಖೆ ಅಧ್ಯಕ್ಷರು ಸಿಎ. ಪ್ರದೀಪ್ ಜೋಗಿ ತಿಳಿಸಿದ್ದಾರೆ.
ಉಡುಪಿ: ಎಸ್.ಎಸ್.ಎಲ್.ಸಿ ಗಣಿತ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮ -Vishwanews24
ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಚಾರ್ಟೆಡ್ ಅಕೌಂಟೆಂಟ್ಸ್ಗಳಿಗೂ ಜ್ಞಾನಾರ್ಜನೆಗೆ ಹಲವು ಯೋಜನೆಗಳನ್ನು, ಸಾಮಾಜಿಕ ಜವಾಬ್ದಾರಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಆಯೋಜಿಸಿದ್ದೆವು. ಇದನ್ನುಗುರುತಿಸಿ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಅವರು ಸಂತಸ ವ್ಯಕಪಡಿಸಿದ್ದಾರೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…