Featured

ಉಡುಪಿ ಸಿಎ ಇನ್‌ಸ್ಟಿಟ್ಯೂಟ್‌ಗೆ ಅತ್ಯುತ್ತಮ ಬ್ರಾಂಚ್‌ ಪ್ರಶಸ್ತಿ -Vishwanews24

ಉಡುಪಿ ಸಿಎ ಇನ್‌ಸ್ಟಿಟ್ಯೂಟ್‌ಗೆ ಅತ್ಯುತ್ತಮ ಬ್ರಾಂಚ್‌ ಪ್ರಶಸ್ತಿ -Vishwanews24

ಉಡುಪಿ : ಕೋವಿಡ್‌ ಸಂದರ್ಭದಲ್ಲೂ ಅತ್ಯುತ್ತಮ ಕಾರ್ಯಚಟುವಟಿಕೆಗಳನ್ನು ತೋರಿಸಿದ ಇನ್‌ಸ್ಟಿಟ್ಯೂಟ್‌ಆಫ್‌ಚಾರ್ಟೆಡ್‌ ಅಕೌಂಟೆಂಟ್ಸ್‌ ಆಫ್‌ಇಂಡಿಯಾದ ಉಡುಪಿ ಶಾಖೆ ಹಾಗೂ ಉಡುಪಿ ಸಿಕಾಸಕ್ಕೂ SIRC ಮಟ್ಟದಲ್ಲಿ ಅತ್ಯುತ್ತಮ ಬ್ರಾಂಚ್‌ ಪ್ರಶಸ್ತಿ ದೊರೆತಿದೆ.

ಕೊರೋನಸಾಂಕ್ರಾಮಿಕದ ಕಾರಣಕಾಲದಲ್ಲೂ ಕೂಡಾತಂತ್ರಜ್ಞಾನದ ಸಹಯೋಗದಲ್ಲಿ ನಮ್ಮಶಾಖೆಯಿಂದಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ವರ್ಷದಾದ್ಯಂತ ನಡೆಸಿದ ಕಾರ್ಯಕ್ರಮಗಳು ದೇಶಾದ್ಯಂತ ಹೆಸರು ಗಳಿಸುವಲ್ಲಿ ಯಶಸ್ವಿಯಾದವೆಂದು ಇನ್‌ಸ್ಟಿಟ್ಯೂಟ್‌ಆಫ್‌ಚಾರ್ಟೆಡ್‌ ಅಕೌಂಟೆಂಟ್ಸ್‌ ಆಫ್‌ ಇಂಡಿಯಾದ ಉಡುಪಿ ಶಾಖೆ ಅಧ್ಯಕ್ಷರು ಸಿಎ. ಪ್ರದೀಪ್ ಜೋಗಿ ತಿಳಿಸಿದ್ದಾರೆ.

ಉಡುಪಿ: ಎಸ್.ಎಸ್.ಎಲ್.ಸಿ ಗಣಿತ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮ -Vishwanews24

ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಚಾರ್ಟೆಡ್‌ ಅಕೌಂಟೆಂಟ್ಸ್ಗಳಿಗೂ ಜ್ಞಾನಾರ್ಜನೆಗೆ ಹಲವು ಯೋಜನೆಗಳನ್ನು, ಸಾಮಾಜಿಕ ಜವಾಬ್ದಾರಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಆಯೋಜಿಸಿದ್ದೆವು. ಇದನ್ನುಗುರುತಿಸಿ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಅವರು ಸಂತಸ ವ್ಯಕಪಡಿಸಿದ್ದಾರೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

6 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

7 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

7 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

8 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

9 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

9 hours ago