ಉಡುಪಿ : ಕೋವಿಡ್ ಸಂದರ್ಭದಲ್ಲೂ ಅತ್ಯುತ್ತಮ ಕಾರ್ಯಚಟುವಟಿಕೆಗಳನ್ನು ತೋರಿಸಿದ ಇನ್ಸ್ಟಿಟ್ಯೂಟ್ಆಫ್ಚಾರ್ಟೆಡ್ ಅಕೌಂಟೆಂಟ್ಸ್ ಆಫ್ಇಂಡಿಯಾದ ಉಡುಪಿ ಶಾಖೆ ಹಾಗೂ ಉಡುಪಿ ಸಿಕಾಸಕ್ಕೂ SIRC ಮಟ್ಟದಲ್ಲಿ ಅತ್ಯುತ್ತಮ ಬ್ರಾಂಚ್ ಪ್ರಶಸ್ತಿ ದೊರೆತಿದೆ.
ಕೊರೋನಸಾಂಕ್ರಾಮಿಕದ ಕಾರಣಕಾಲದಲ್ಲೂ ಕೂಡಾತಂತ್ರಜ್ಞಾನದ ಸಹಯೋಗದಲ್ಲಿ ನಮ್ಮಶಾಖೆಯಿಂದಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ವರ್ಷದಾದ್ಯಂತ ನಡೆಸಿದ ಕಾರ್ಯಕ್ರಮಗಳು ದೇಶಾದ್ಯಂತ ಹೆಸರು ಗಳಿಸುವಲ್ಲಿ ಯಶಸ್ವಿಯಾದವೆಂದು ಇನ್ಸ್ಟಿಟ್ಯೂಟ್ಆಫ್ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದ ಉಡುಪಿ ಶಾಖೆ ಅಧ್ಯಕ್ಷರು ಸಿಎ. ಪ್ರದೀಪ್ ಜೋಗಿ ತಿಳಿಸಿದ್ದಾರೆ.
ಉಡುಪಿ: ಎಸ್.ಎಸ್.ಎಲ್.ಸಿ ಗಣಿತ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮ -Vishwanews24
ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಚಾರ್ಟೆಡ್ ಅಕೌಂಟೆಂಟ್ಸ್ಗಳಿಗೂ ಜ್ಞಾನಾರ್ಜನೆಗೆ ಹಲವು ಯೋಜನೆಗಳನ್ನು, ಸಾಮಾಜಿಕ ಜವಾಬ್ದಾರಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಆಯೋಜಿಸಿದ್ದೆವು. ಇದನ್ನುಗುರುತಿಸಿ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಅವರು ಸಂತಸ ವ್ಯಕಪಡಿಸಿದ್ದಾರೆ.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…