ಉಡುಪಿ : ನಗರದ ಸಿಎ ಉದ್ಯೋಗಿ ಉದ್ಯಾವರದ ಪಿತ್ರೋಡಿಯ ಮಲ್ಲೇಶ್ (40) ಅವರು ಇಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಜನರೊಂದಿಗೆ ಅತ್ಯಂತ ಸ್ನೇಹ ಜೀವಿ ಆಗಿದ್ದ ಅವರು ತಂದೆ ತಾಯಿ, ಸೋದರಿ, ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳು ಸಹಿತ ಅಪಾರ ಬಂಧು ಬಳಗ ಮತ್ತು ಸ್ನೇಹಿತ ವರ್ಗವನ್ನು ಅಗಲಿದ್ದಾರೆ.
ಉಡುಪಿಯ ಬನ್ನಂಜೆಯಲ್ಲಿ ಸಿಎ ಆಫೀಸ್ ನ್ನು ನಡೆಸುತ್ತಿದ್ದ ಇವರು, ಸಿ ಎ ಅಸೋಸಿಯೇಶನ್ ನ ಕಾರ್ಯಕಾರಿ ಸಮಿತಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಉದ್ಯಾವರ ಪಿತ್ರೋಡಿಯ ವೆಂಕಟರಮಣ ಸ್ಪೋರ್ಟ್ಸ್ ಕ್ಲಬ್ನ ಮಾಜಿ ಅಧ್ಯಕ್ಷರಾಗಿದ್ದ ಇವರು ವಿ.ಎಸ್.ಸಿ ಬ್ಲಡ್ ಫಾರ್ ಲೈಫ್ ನ ರಕ್ತದಾನ ಸಂಘದ ಸದಸ್ಯರಾಗಿ ಹಲವು ಬಾರಿ ರಕ್ತದಾನ ಮಾಡುವ ಮೂಲಕ ಹಲವಾರು ಜೀವಗಳನ್ನು ರಕ್ಷಿಸುವಲ್ಲಿ ಸಹಕಾರಿಯಾಗಿದ್ದರು.
ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…
ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…
ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…
ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…
ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ಬೆಂಗಳೂರು: ಚಿಕನ್ ಪ್ರಿಯರೇ ಎಚ್ಚರವಾಗೀರಿ. ರಾಜ್ಯಕ್ಕೆ H5N1 ವೈರಸ್…