ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಹೇಳಿದ್ದಾರೆ.
ಬಜೆಟ್ ನಲ್ಲಿ ಸಿದ್ದರಾಮಯ್ಯ ನವರ ನೇತೃತ್ವದ ಕರ್ನಾಟಕ ಸರಕಾರ 409549ಲಕ್ಷ ರೂಪಾಯಿ ಘೊಷಿಸಿರುವುದು ಸ್ವಾಗತಾರ್ಹ. ಮೀನುಗಾರಿಕಾ ಕ್ಷೇತ್ರಕ್ಕೆ ರೂ 3977 ಕೋಟಿ ಘೋಷಿಸಿದ್ದು ಮುಂದಿನ ಪೀಳಿಗೆಗಳಿಗೆ ಕೈಗಾರಿಕೆಗಳ ಸ್ಥಾಪನೆ ಅವಶ್ಯವಾಗಿರುವ 4.0 lab ಸ್ಥಾಪಿಸುವ ಮೂಲಕ ಕೈಗಾರಿಕಾ ಕ್ರಾಂತಿಗೆ ಚಾಲನೆ ನೀಡಿದ್ದಾರೆ.
ಸ್ಥಳೀಯ ಮಟ್ಟದಲ್ಲಿ ನಾವೀನ್ಯತೆ ಮತ್ತು ಉದ್ಯಮ ಶೀಲತೆಯನ್ನು ಉತ್ತೇಜಿಸಲು ವರ್ಷಕ್ಕೆ 200ಕೋಟಿ ರೂಪಾಯಿ ಅನುದಾನದಿಂದ 5ಲಕ್ಷ ಹೊಸ ಉದ್ಯೋಗ ಸೃಷ್ಟಿಸಲು ದೂರ ದೃಷ್ಟಿಯಲ್ಲಿ ಆಲೋಚಿಸಿದ ಸರಕಾರದ ಯೋಜನೆಗೆ ಕಾಂಚನ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…
ಉಡುಪಿ: ಸ್ಪೀಡ್ ರಾಡಾರ್ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ ಉಡುಪಿ :…