ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಹೇಳಿದ್ದಾರೆ.
ಬಜೆಟ್ ನಲ್ಲಿ ಸಿದ್ದರಾಮಯ್ಯ ನವರ ನೇತೃತ್ವದ ಕರ್ನಾಟಕ ಸರಕಾರ 409549ಲಕ್ಷ ರೂಪಾಯಿ ಘೊಷಿಸಿರುವುದು ಸ್ವಾಗತಾರ್ಹ. ಮೀನುಗಾರಿಕಾ ಕ್ಷೇತ್ರಕ್ಕೆ ರೂ 3977 ಕೋಟಿ ಘೋಷಿಸಿದ್ದು ಮುಂದಿನ ಪೀಳಿಗೆಗಳಿಗೆ ಕೈಗಾರಿಕೆಗಳ ಸ್ಥಾಪನೆ ಅವಶ್ಯವಾಗಿರುವ 4.0 lab ಸ್ಥಾಪಿಸುವ ಮೂಲಕ ಕೈಗಾರಿಕಾ ಕ್ರಾಂತಿಗೆ ಚಾಲನೆ ನೀಡಿದ್ದಾರೆ.
ಸ್ಥಳೀಯ ಮಟ್ಟದಲ್ಲಿ ನಾವೀನ್ಯತೆ ಮತ್ತು ಉದ್ಯಮ ಶೀಲತೆಯನ್ನು ಉತ್ತೇಜಿಸಲು ವರ್ಷಕ್ಕೆ 200ಕೋಟಿ ರೂಪಾಯಿ ಅನುದಾನದಿಂದ 5ಲಕ್ಷ ಹೊಸ ಉದ್ಯೋಗ ಸೃಷ್ಟಿಸಲು ದೂರ ದೃಷ್ಟಿಯಲ್ಲಿ ಆಲೋಚಿಸಿದ ಸರಕಾರದ ಯೋಜನೆಗೆ ಕಾಂಚನ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು…
ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…
ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…
ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…
ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ…
ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…