ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಭಿನ್ನ ಧೋರಣೆಗಳನ್ನು ಜನ ದೀರ್ಘಕಾಲ ನಂಬಲು ಸಾಧ್ಯವಿಲ್ಲ. ಆಡಳಿತ ರಂಗದಲ್ಲಿ ಕಾಂಗ್ರೆಸ್ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು.
ಮಾಧ್ಯಮದ ಜತೆಗೆ ಮಾತನಾಡಿದ ಅವರು, ಆರ್ಥಿಕ ವರ್ಷದ ಬಜೆಟ್ ಸಿದ್ಧಪಡಿಸಿದ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರು ಭ್ರಷ್ಟಾಚಾರದಲ್ಲಿ ರಾಜ್ಯ ನಂಬರ್ ಒನ್ ಎಂದು ಹೇಳುತ್ತಾರೆ. ಸಚಿವ ಸುಧಾಕರ್ ಅವರು ಎರಡು ವರ್ಷದ ಅನಂತರ ಸರಕಾರ ಈಗ ಟೇಕಾಫ್ ಆಗಿದೆ ಎನ್ನುತ್ತಿದ್ದಾರೆ. ಇವೆಲ್ಲ ಕಂಡು ಸಿಎಂ ಸಿದ್ದರಾಮಯ್ಯನವರು ಕಾಂಗ್ರೆಸ್ ಅಧಿವೇಶನದಲ್ಲಿ ರಾಜೀನಾಮೆ ನೀಡಿ ಬರಬೇಕಿತ್ತು ಎಂದರು.
ಕಾಂಗ್ರೆಸ್ ಪಕ್ಷದ ಅತ್ಯುನ್ನತ ನಾಯಕನನ್ನು ದಲಿತ ಎಂಬ ಕಾರಣಕ್ಕೆ ಪ್ರತ್ಯೇಕವಾಗಿ ಒಂದು ಬದಿಯಲ್ಲಿ ಕುರ್ಚಿ ಕೊಟ್ಟು ಕುಳ್ಳಿರಿಸಿದೆ. ಮಧ್ಯದಲ್ಲಿ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಇದ್ದಾರೆ. ದಲಿತ ನಾಯಕನನ್ನು ಕಾಂಗ್ರೆಸ್ ಯಾವ ರೀತಿ ನಡೆಸಿಕೊಂಡಿದೆ ಎಂಬುದನ್ನು ಇದರಿಂದ ಕಾಣಬಹುದು. ದಲಿತರ ತುಷ್ಟಿಕರಣ ಮಾಡಿದೆಯೇ ಹೊರತು ದಲಿತರ ಉದ್ಧಾರ ಮಾಡಿಲ್ಲ. ಖರ್ಗೆ ಅವರು ಸ್ವಾಭಿಮಾನ ಇದ್ದಿದ್ದರೆ ಆಧಿವೇಶನದಿಂದ ಎದ್ದು ಬರಬೇಕಿತ್ತು ಎಂದು ಹೇಳಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…