ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಭಿನ್ನ ಧೋರಣೆಗಳನ್ನು ಜನ ದೀರ್ಘಕಾಲ ನಂಬಲು ಸಾಧ್ಯವಿಲ್ಲ. ಆಡಳಿತ ರಂಗದಲ್ಲಿ ಕಾಂಗ್ರೆಸ್ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು.
ಮಾಧ್ಯಮದ ಜತೆಗೆ ಮಾತನಾಡಿದ ಅವರು, ಆರ್ಥಿಕ ವರ್ಷದ ಬಜೆಟ್ ಸಿದ್ಧಪಡಿಸಿದ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರು ಭ್ರಷ್ಟಾಚಾರದಲ್ಲಿ ರಾಜ್ಯ ನಂಬರ್ ಒನ್ ಎಂದು ಹೇಳುತ್ತಾರೆ. ಸಚಿವ ಸುಧಾಕರ್ ಅವರು ಎರಡು ವರ್ಷದ ಅನಂತರ ಸರಕಾರ ಈಗ ಟೇಕಾಫ್ ಆಗಿದೆ ಎನ್ನುತ್ತಿದ್ದಾರೆ. ಇವೆಲ್ಲ ಕಂಡು ಸಿಎಂ ಸಿದ್ದರಾಮಯ್ಯನವರು ಕಾಂಗ್ರೆಸ್ ಅಧಿವೇಶನದಲ್ಲಿ ರಾಜೀನಾಮೆ ನೀಡಿ ಬರಬೇಕಿತ್ತು ಎಂದರು.
ಕಾಂಗ್ರೆಸ್ ಪಕ್ಷದ ಅತ್ಯುನ್ನತ ನಾಯಕನನ್ನು ದಲಿತ ಎಂಬ ಕಾರಣಕ್ಕೆ ಪ್ರತ್ಯೇಕವಾಗಿ ಒಂದು ಬದಿಯಲ್ಲಿ ಕುರ್ಚಿ ಕೊಟ್ಟು ಕುಳ್ಳಿರಿಸಿದೆ. ಮಧ್ಯದಲ್ಲಿ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಇದ್ದಾರೆ. ದಲಿತ ನಾಯಕನನ್ನು ಕಾಂಗ್ರೆಸ್ ಯಾವ ರೀತಿ ನಡೆಸಿಕೊಂಡಿದೆ ಎಂಬುದನ್ನು ಇದರಿಂದ ಕಾಣಬಹುದು. ದಲಿತರ ತುಷ್ಟಿಕರಣ ಮಾಡಿದೆಯೇ ಹೊರತು ದಲಿತರ ಉದ್ಧಾರ ಮಾಡಿಲ್ಲ. ಖರ್ಗೆ ಅವರು ಸ್ವಾಭಿಮಾನ ಇದ್ದಿದ್ದರೆ ಆಧಿವೇಶನದಿಂದ ಎದ್ದು ಬರಬೇಕಿತ್ತು ಎಂದು ಹೇಳಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…