Featured

ಉಡುಪಿ : ಸಿದ್ದರಾಮಯ್ಯ ಕುರಿತು ಅಶ್ವತ್ಥನಾರಾಯಣ ಅವರ ಹೇಳಿಕೆ ಅಘಾತಕಾರಿ : ಭಾಸ್ಕರ್ ರಾವ್ ಕಿದಿಯೂರು – Vishwanews24

ಸಿದ್ದರಾಮಯ್ಯ ಕುರಿತು ಅಶ್ವತ್ಥನಾರಾಯಣ ಅವರ ಹೇಳಿಕೆ ಅಘಾತಕಾರಿ : ಭಾಸ್ಕರ್ ರಾವ್ ಕಿದಿಯೂರು

ಉಡುಪಿ: ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಬೇಕು ಎಂಬ ಉನ್ನತ ಶಿಕ್ಷಣ ಸಚಿವ ಡಾ | ಅಶ್ವತ್ಥನಾರಾಯಣ ಅವರ ಹೇಳಿಕೆ ಅಘಾತಕಾರಿ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಪ್ರತಿಕ್ರಿಯಿಸಿದ್ದಾರೆ.

ದೇವಾಲಯದ ಆವರಣದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಜನರನ್ನು ಈ ರೀತಿ ಹಿಂಸೆಗೆ ಪ್ರಚೋದಿಸುವ ಬಿಜೆಪಿ ಸಚಿವರ ಹೇಳಿಕೆ ಹತಾಸೆಯಿಂದಾಗಿದ್ದು ˌಭ್ಯಷ್ಟಾಚಾರˌ ಸ್ವಜನಪಕ್ಷಪಾತˌ ಸುಳ್ಳು ಹೇಳಿಕೆಗಳಿಂದ ಜನರು ಬಿಜೆಪಿ ಆಡಳಿತದಲ್ಲಿ ಈಗಾಗಲೇ ಭ್ರಮನಿರಸನಗೊಂಡಿದ್ದು ಮುಂದಿನ ಅವಧಿಗೆ ತಮಗೆ ಬಹುಮತ ಬರಲಾರದು ಎಂಬ ಅರಿವಿನಿಂದಲೇ ಬಿಜೆಪಿಯು ಜನರನ್ನು ಪ್ರಚೋದಿಸುವ ಷಡ್ಯಂತ್ರ ರೂಪಿಸುತ್ತಿದೆ

ˌಸಿದ್ದರಾಮಯ್ಯನವರು ಎಲ್ಲರನ್ನೂ ಪ್ರೀತಿಸುವ ˌಎಲ್ಲರನ್ನೂ ಗೌರವಿಸುವ ಗುಣವನ್ನು ಹೊಂದಿದವರು ˌಅವರ ಆಡಳಿತಾವಧಿಯಲ್ಲಿ ಎಲ್ಲಾ ವರ್ಗಗಳನ್ನು ಗಮನದಲ್ಲಿರಿಸಿಕೊಂಡು ಯೋಜನೆಗಳನ್ನು ರೂಪಿಸಿರುತ್ತಾರೆˌಹಾಗೂ ದೇಶಕ್ಕಾಗಿ ಕೊಡುಗೆ ನೀಡಿದ ಎಲ್ಲಾ ವರ್ಗಗಳ ಮಹಾ ಪುರುಷರುಗಳನ್ನು ಗೌರವಿಸುತ್ತಾರೆˌ ಬಿಜೆಪಿ ಮುಖಂಡರು ಯಾವಾಗಲೂ ಟಿಪ್ಪುˌ ಮುಸ್ಲೀಂˌ ಪಾಕಿಸ್ತಾನ ಎಂಬ ಜಪದಲ್ಲಿಯೇ ಕಾಲಹರಣ ಮಾಡುತ್ತಾರೆ ದೇಶದ ಅಭಿವೃದ್ಧಿಯ ಬಗ್ಗೆ ಜನರಿಗೆ ಮೂಲಭೂತ ಸೌಕರ್ಯ ಒದಗಿಸುವ ಬಗ್ಗೆ ಚಿಂತಿಸದಿರುವುದು ದೌರ್ಭಾಗ್ಯ ಎಂದು ಸಚಿವರ ಪ್ರಚೋದನಾಕಾರಿ ಭಾಷಣಕ್ಕೆ ಕಿದಿಯೂರು ಪ್ರತಿಕ್ರಿಯಿಸಿದ್ದಾರೆ ˌ

 

Vishwa News 24

Recent Posts

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ -vishwanews24

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್‌ನ ಮಾಜಿ ನಾಯಕ ಕೇನ್ ವಿಲಿಯಮ್ಸನ್  ಅಂತರರಾಷ್ಟ್ರೀಯ ಕ್ರಿಕೆಟ್‌ಗೆ…

18 hours ago

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ – vishwanews24

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…

18 hours ago

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ – vishwanews24

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…

18 hours ago

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ – vishwanews24

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…

18 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್  ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…

19 hours ago

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ – vishwanews24

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…

20 hours ago