Featured

ಉಡುಪಿ : ಸಿದ್ದರಾಮಯ್ಯ ಕುರಿತು ಅಶ್ವತ್ಥನಾರಾಯಣ ಅವರ ಹೇಳಿಕೆ ಅಘಾತಕಾರಿ : ಭಾಸ್ಕರ್ ರಾವ್ ಕಿದಿಯೂರು – Vishwanews24

ಸಿದ್ದರಾಮಯ್ಯ ಕುರಿತು ಅಶ್ವತ್ಥನಾರಾಯಣ ಅವರ ಹೇಳಿಕೆ ಅಘಾತಕಾರಿ : ಭಾಸ್ಕರ್ ರಾವ್ ಕಿದಿಯೂರು

ಉಡುಪಿ: ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಬೇಕು ಎಂಬ ಉನ್ನತ ಶಿಕ್ಷಣ ಸಚಿವ ಡಾ | ಅಶ್ವತ್ಥನಾರಾಯಣ ಅವರ ಹೇಳಿಕೆ ಅಘಾತಕಾರಿ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಪ್ರತಿಕ್ರಿಯಿಸಿದ್ದಾರೆ.

ದೇವಾಲಯದ ಆವರಣದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಜನರನ್ನು ಈ ರೀತಿ ಹಿಂಸೆಗೆ ಪ್ರಚೋದಿಸುವ ಬಿಜೆಪಿ ಸಚಿವರ ಹೇಳಿಕೆ ಹತಾಸೆಯಿಂದಾಗಿದ್ದು ˌಭ್ಯಷ್ಟಾಚಾರˌ ಸ್ವಜನಪಕ್ಷಪಾತˌ ಸುಳ್ಳು ಹೇಳಿಕೆಗಳಿಂದ ಜನರು ಬಿಜೆಪಿ ಆಡಳಿತದಲ್ಲಿ ಈಗಾಗಲೇ ಭ್ರಮನಿರಸನಗೊಂಡಿದ್ದು ಮುಂದಿನ ಅವಧಿಗೆ ತಮಗೆ ಬಹುಮತ ಬರಲಾರದು ಎಂಬ ಅರಿವಿನಿಂದಲೇ ಬಿಜೆಪಿಯು ಜನರನ್ನು ಪ್ರಚೋದಿಸುವ ಷಡ್ಯಂತ್ರ ರೂಪಿಸುತ್ತಿದೆ

ˌಸಿದ್ದರಾಮಯ್ಯನವರು ಎಲ್ಲರನ್ನೂ ಪ್ರೀತಿಸುವ ˌಎಲ್ಲರನ್ನೂ ಗೌರವಿಸುವ ಗುಣವನ್ನು ಹೊಂದಿದವರು ˌಅವರ ಆಡಳಿತಾವಧಿಯಲ್ಲಿ ಎಲ್ಲಾ ವರ್ಗಗಳನ್ನು ಗಮನದಲ್ಲಿರಿಸಿಕೊಂಡು ಯೋಜನೆಗಳನ್ನು ರೂಪಿಸಿರುತ್ತಾರೆˌಹಾಗೂ ದೇಶಕ್ಕಾಗಿ ಕೊಡುಗೆ ನೀಡಿದ ಎಲ್ಲಾ ವರ್ಗಗಳ ಮಹಾ ಪುರುಷರುಗಳನ್ನು ಗೌರವಿಸುತ್ತಾರೆˌ ಬಿಜೆಪಿ ಮುಖಂಡರು ಯಾವಾಗಲೂ ಟಿಪ್ಪುˌ ಮುಸ್ಲೀಂˌ ಪಾಕಿಸ್ತಾನ ಎಂಬ ಜಪದಲ್ಲಿಯೇ ಕಾಲಹರಣ ಮಾಡುತ್ತಾರೆ ದೇಶದ ಅಭಿವೃದ್ಧಿಯ ಬಗ್ಗೆ ಜನರಿಗೆ ಮೂಲಭೂತ ಸೌಕರ್ಯ ಒದಗಿಸುವ ಬಗ್ಗೆ ಚಿಂತಿಸದಿರುವುದು ದೌರ್ಭಾಗ್ಯ ಎಂದು ಸಚಿವರ ಪ್ರಚೋದನಾಕಾರಿ ಭಾಷಣಕ್ಕೆ ಕಿದಿಯೂರು ಪ್ರತಿಕ್ರಿಯಿಸಿದ್ದಾರೆ ˌ

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago