ಶಿವಮೊಗ್ಗ ಮೂಲದ ಶೃಂಗೇರಿ ಯಲ್ಲಿ ವೈದ್ಯರಾಗಿರುವ ಡಾ| ದೀಪಕ್(34) ಹಾಗೂ ಶಿವಮೊಗ್ಗದ ಉದ್ಯಮಿ ಸಿನು ಡೇನಿಯಲ್ (40) ಮೃತಪಟ್ಟವರು.
ಸಿನು ಡ್ಯಾನಿಯಲ್ ಅವರು ತನ್ನ ವೈದ್ಯ ಮಿತ್ರ ಡಾ| ವಿನ್ಸೆಂಟ್ ಎಂ.ಸಿ. ಮೋಹನ್ ಜತೆಗೆ ಶಿವಮೊಗ್ಗದಿಂದ ಹೆಬ್ರಿಗೆ ಬಂದು ಮಣಿಪಾಲ ದಿಂದ ಬಂದ ವೈದ್ಯ ದೀಪಕ್ ಅವರೊಂದಿಗೆ ಹೆಬ್ರಿಯಲ್ಲಿ ಜತೆಯಾಗಿ ಊಟ ಮಾಡಿ ಸೋಮೇಶ್ವರ ಕಡೆ ಹೋಗುವಾಗ ಸೀತಾನದಿಯಲ್ಲಿ ಸ್ನಾನಕ್ಕಿಳಿದರು. ಸಿನು ಡ್ಯಾನಿಯಲ್ ಸ್ನಾನ ಮಾಡುತ್ತಾ ಮುಂದೆ ಹೋಗಿದ್ದು,ಈಜು ಬಾರದ ಕಾರಣ ನೀರಿನಲ್ಲಿ ಮುಳುಗಿದರು. ಇದನ್ನು ಗಮನಿಸಿದ ದೀಪಕ್ ನೀರಿಗೆ ಹಾರಿ ಅವರನ್ನು ರಕ್ಷಿಸಲು ಮುಂದಾಗಿದ್ದು ಇಬ್ಬರೂ ಮುಳುಗಿದರು.
ಡಾ| ವಿನ್ಸೆಂಟ್ ಸ್ನೇಹಿತರನ್ನು ರಕ್ಷಿಸಲು ನದಿಗೆ ಧುಮುಕಿದರೂ ಈಜು ಬಾರದ ಕಾರಣ ಅವರನ್ನು ರಕ್ಷಿಸಲು ಸಾಧ್ಯವಾಗದೆ ಮರದ ಬೇರನ್ನು ಹಿಡಿದು ಮೇಲೆ ಬಂದರು. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…
ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್…
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ಯುಟಿ ಖಾದರ್, ಉಡುಪಿಗೆ ರಿಜ್ವಾನ್ ಅರ್ಷದ್ ಉಡುಪಿ/ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ…
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ…
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…