ಶಿವಮೊಗ್ಗ ಮೂಲದ ಶೃಂಗೇರಿ ಯಲ್ಲಿ ವೈದ್ಯರಾಗಿರುವ ಡಾ| ದೀಪಕ್(34) ಹಾಗೂ ಶಿವಮೊಗ್ಗದ ಉದ್ಯಮಿ ಸಿನು ಡೇನಿಯಲ್ (40) ಮೃತಪಟ್ಟವರು.
ಸಿನು ಡ್ಯಾನಿಯಲ್ ಅವರು ತನ್ನ ವೈದ್ಯ ಮಿತ್ರ ಡಾ| ವಿನ್ಸೆಂಟ್ ಎಂ.ಸಿ. ಮೋಹನ್ ಜತೆಗೆ ಶಿವಮೊಗ್ಗದಿಂದ ಹೆಬ್ರಿಗೆ ಬಂದು ಮಣಿಪಾಲ ದಿಂದ ಬಂದ ವೈದ್ಯ ದೀಪಕ್ ಅವರೊಂದಿಗೆ ಹೆಬ್ರಿಯಲ್ಲಿ ಜತೆಯಾಗಿ ಊಟ ಮಾಡಿ ಸೋಮೇಶ್ವರ ಕಡೆ ಹೋಗುವಾಗ ಸೀತಾನದಿಯಲ್ಲಿ ಸ್ನಾನಕ್ಕಿಳಿದರು. ಸಿನು ಡ್ಯಾನಿಯಲ್ ಸ್ನಾನ ಮಾಡುತ್ತಾ ಮುಂದೆ ಹೋಗಿದ್ದು,ಈಜು ಬಾರದ ಕಾರಣ ನೀರಿನಲ್ಲಿ ಮುಳುಗಿದರು. ಇದನ್ನು ಗಮನಿಸಿದ ದೀಪಕ್ ನೀರಿಗೆ ಹಾರಿ ಅವರನ್ನು ರಕ್ಷಿಸಲು ಮುಂದಾಗಿದ್ದು ಇಬ್ಬರೂ ಮುಳುಗಿದರು.
ಡಾ| ವಿನ್ಸೆಂಟ್ ಸ್ನೇಹಿತರನ್ನು ರಕ್ಷಿಸಲು ನದಿಗೆ ಧುಮುಕಿದರೂ ಈಜು ಬಾರದ ಕಾರಣ ಅವರನ್ನು ರಕ್ಷಿಸಲು ಸಾಧ್ಯವಾಗದೆ ಮರದ ಬೇರನ್ನು ಹಿಡಿದು ಮೇಲೆ ಬಂದರು. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…