Featured

ಉಡುಪಿ: ಸುಂಕ ವಸೂಲಿ ಕೇಂದ್ರದಲ್ಲಿ 5 ಕಿ.ಮೀ. ವ್ಯಾಪ್ತಿ ಒಳಗಿನ ಸ್ಥಳೀಯರಿಗೆ ಸ್ಥಳೀಯರಿಗೆ ವಿನಾಯಿತಿ ನೀಡಿ: ರಘುಪತಿ ಭಟ್ -Vishwanews24

ಉಡುಪಿ: ಸುಂಕ ವಸೂಲಿ ಕೇಂದ್ರದಲ್ಲಿ 5 ಕಿ.ಮೀ. ವ್ಯಾಪ್ತಿ ಒಳಗಿನ ಸ್ಥಳೀಯರಿಗೆ ಸ್ಥಳೀಯರಿಗೆ ವಿನಾಯಿತಿ ನೀಡಿ: ರಘುಪತಿ ಭಟ್ -Vishwanews24

ಉಡುಪಿ: ಉಡುಪಿ ಜಿಪಂ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಗತಿ ಸಭೆ ನಡೆಯಿತು.ಶಾಸಕ ಕೆ.ರಘುಪತಿ ಭಟ್ ಭಾಗವಹಿಸಿ ಮಾತನಾಡಿ, ಸುಂಕ ವಸೂಲಿ ಕೇಂದ್ರಗಳಲ್ಲಿ 5 ಕಿ.ಮೀ. ವ್ಯಾಪ್ತಿ ಒಳಗಿನ ಸ್ಥಳೀಯರಿಗೆ ಸುಂಕ ವಸೂಲಾತಿಯಿಂದ ವಿನಾಯಿತಿ ನೀಡಬೇಕು. ಅಲ್ಲದೆ, ಸುಂಕ ವಸೂಲಿ ಕೇಂದ್ರದಲ್ಲಿ ಸ್ಥಳೀಯರನ್ನೇ ಸುಂಕ ವಸೂಲಿದಾರರನ್ನಾಗಿ ನೇಮಿಸಬೇಕು ಎಂದು ಸಲಹೆ ನೀಡಿದರು.

ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅಧ್ಯಕ್ಷತೆ ವಹಿಸಿದ್ದರು. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಜಿಪಂ ಅಧ್ಯಕ್ಷ ದಿನಕರ್ ಬಾಬು, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್ ವೈ., ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ್ ಚಂದ್ರ ಮತ್ತು ರಾಷ್ಟ್ರೀಯ ಹೆದ್ದಾರಿ ಜಾಗೃತಾ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

/ಉಡುಪಿ : ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಜಾತಿ ಜ್ವಾಲೆಯನ್ನು ಹುಟ್ಟು ಹಾಕಿ ಉಡುಪಿ- ಮಂಗಳೂರನ್ನು ಕೋಮುವಾದದ ಪ್ರಯೋಗ ಶಾಲೆಯನ್ನಾಗಿ ಮಾಡಿದರು : ಸಿದ್ದರಾಮಯ್ಯ ವಾಗ್ದಾಳಿ -Vishwanews24

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

15 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

19 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

19 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

19 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

19 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

19 hours ago