ಉಡುಪಿ: ಜಿಲ್ಲಾಡಳಿತ, ಜಿ.ಪಂ. ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಸೆ.28 ಮತ್ತು 29ರಂದು ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಸೆ. 28ರಂದು ಬೆಳಗ್ಗೆ 9ಕ್ಕೆ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ ಉದ್ಘಾಟಿಸಲಿದ್ದಾರೆ.
ಸೆ. 28ರಂದು ಬೆಳಗ್ಗೆ 9ಕ್ಕೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಆತ್ಲೆಟಿಕ್ಸ್, ಬ್ಯಾಡ್ಮಿಂಟನ್, ಬಾಕ್ಸಿಂಗ್, ವೇಟ್ಲಿಫ್ಟಿಂಗ್, ಕುಸ್ತಿ, ತ್ರೋಬಾಲ್, ಬಾಲ್ ಬ್ಯಾಡ್ಮಿಂಟನ್ ಹಾಗೂ ಟೇಕ್ವಾಂಡೋ ಕ್ರೀಡಾಕೂಟ, ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ಖೋ-ಖೋ ಹಾಗೂ ನೆಟ್ಬಾಲ್ ಕ್ರೀಡಾಕೂಟ, ಚಾಮರಾಜನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಫುಟ್ಬಾಲ್ ಹಾಗೂ ಹ್ಯಾಂಡ್ಬಾಲ್ ಕ್ರೀಡಾಕೂಟ, ಕೂಡಿಗೆ ಕ್ರೀಡಾಶಾಲೆಯಲ್ಲಿ ಹಾಕಿ, ಯೋಗ ಹಾಗೂ ಜಿಮ್ನಾಸ್ಟಿಕ್ಸ್ ಕ್ರೀಡಾಕೂಟ, ಚಿಕ್ಕಮಗಳೂರಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜೂಡೋ ಹಾಗೂ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 8ಕ್ಕೆ ವಾಲಿಬಾಲ್, ಕಬಡ್ಡಿ, ಟಿ.ಟಿ., ಟೆನ್ನಿಸ್ ಹಾಗೂ ಈಜು ಕ್ರೀಡಾಕೂಟ ಮತ್ತು ಸೆ. 29ರಂದು ಬೆಳಗ್ಗೆ 9ಕ್ಕೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಬಾಸ್ಕೆಟ್ಬಾಲ್ ಕ್ರೀಡಾಕೂಟ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…