Featured

ಉಡುಪಿ: ಸೆಲೂನ್ ಯುವಕನ  ಕೊಲೆ ಯತ್ನ ಪ್ರಕರಣ – ಚಾರ್ಜ್ ಶೀಟ್ ತಯಾರಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು: ಎಸ್‌ ಪಿ ಡಾ. ಅರುಣ್ ಕೆ – vishwanews24

ಉಡುಪಿ: ಸೆಲೂನ್ ಯುವಕನ  ಕೊಲೆ ಯತ್ನ ಪ್ರಕರಣ – ಚಾರ್ಜ್ ಶೀಟ್ ತಯಾರಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು: ಎಸ್‌ ಪಿ ಡಾ. ಅರುಣ್ ಕೆ

ಉಡುಪಿ : ಸೆಲೂನ್ ಯುವಕನ ಮೇಲೆ ಗ್ಯಾಂಗ್ ವೊಂದು ಕೊಲೆ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಷ್ಟು ಬೇಗನೆ ಚಾರ್ಜ್ ಶೀಟ್ ಮಾಡಿ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉಡುಪಿ ಎಸ್‌ಪಿ ಡಾ. ಅರುಣ್ ಕೆ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಚರಣ್ ಅವರು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಜೂನ್ 16ರಂದು ದೂರು ನೀಡಿದ್ದಾರೆ. ಈ ದೂರಿನಲ್ಲಿ ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ತಮ್ಮ ಅವರ ಪರಿಚಯದ ಸ್ನೇಹಿತರು ತಲವಾರಿನಿಂದ ದಾಳಿ ಮಾಡಲು ಬಂದಿದ್ದಾರೆ. ಬಳಿಕ ತಾನು ಸ್ನೇಹಿತರೊಂದಿಗೆ ದಾಳಿಯಿಂದ ತಪ್ಪಿಸಿಕೊಳ್ಳಲು ಓಡಿಹೋಗಿದ್ದೇನೆ. ಈ ವೇಳೆ ದಾಳಿ ಮಾಡಲು ಬಂದವರು ತನ್ನ ಗಾಡಿಯನ್ನು ಜಖಂ ಮಾಡಿದ್ದಾರೆಂದು ಅವರು ಎಂದು ತಿಳಿಸಿದ್ದಾರೆ ಎಂದರು.

ಈ ದೂರಿನ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಈಗಾಗಲೇ ಈ ಕೃತ್ಯದಲ್ಲಿ ಭಾಗಿಯಾಗಿರುವ ಪ್ರವೀಣ್, ಅಭಿಷೇಕ್ ಮತ್ತು ದೇಶ್ ರಾಜ್ ಅವರನ್ನು ಬಂಧಿಸಲಾಗಿದೆ. ಹಾಗೂ ಪ್ರಕರಣದಲ್ಲಿ ಭಾಗಿಯಾಗಿರುವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ವಿಚಾರಣೆ ನಡೆಸಿ ಕಾನೂನಿನಂತೆ ಕ್ರಮ ಜರುಗಿಸಲಾಗಿದೆ ಎಂದು ಮಾಹಿತಿ ನೀಡಿದರು.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

18 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

18 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

19 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

20 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

20 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

20 hours ago