ಉಡುಪಿ: ಸೆಲೂನ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವಕನನ್ನು ತಲವಾರು ಮೂಲಕ ದಾಳಿ ನಡೆಸಿ ಕೊಲೆಗೆ ಯತ್ನ ನಡೆಸಿದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಬಡಗುಬೆಟ್ಟುವಿನ ಪ್ರವೀಣ್(22), ಕಟಪಾಡಿಯ ಅಭಿಷೇಕ್(28), ಪುತ್ತೂರು ಗ್ರಾಮದ ದೇಶ್ ರಾಜ್(18) ಎನ್ನಲಾಗಿದೆ.
ಪುತ್ತೂರು ಸಲೂನ್ ನಲ್ಲಿ ನೌಕರನಾಗಿರುವ ಚರಣ್ ಎಂಬಾತ ಶಬರಿ ಎಂಬಾತನಿಗೆ ಬೈದಿದ್ದ ಎನ್ನಲಾಗಿದೆ ಇದೇ ವಿಚಾರವಾಗಿ ಪ್ರವೀಣ್ ಗ್ಯಾಂಗ್ ಚರಣ್ ನನ್ನು ಮಾತುಕತೆಗೆಂದು ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ಕರೆದಿದೆ. ಅದರಂತೆ ಚರಣ್ ತನ್ನ ಮೂವರು ಸ್ನೇಹಿತರೊಂದಿಗೆ ಪುತ್ತೂರಿಗೆ ಬಂದಿದ್ದ. ಇದೇ ವೇಳೆ ಪ್ರವೀಣ್ ಗ್ಯಾಂಗ್ ಮಾತುಕತೆಗೆಂದು ಬಂದ ಚರಣ್ ಮತ್ತು ಸ್ನೇಹಿತರ ಮೇಲೆ ತಲವಾರಿನಿಂದ ದಾಳಿ ನಡೆಸಲು ಯತ್ನಿಸಿದೆ ಇದನ್ನು ಕಂಡ ಚರಣ್ ಮತ್ತು ಸ್ನೇಹಿತರು ಬೈಕ್ ಅಲ್ಲೇ ಬಿಟ್ಟು ಪ್ರವೀಣ್ ಗ್ಯಾಂಗ್ ನಡೆಸಿದ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ ಇದಾದ ಬಳಿಕ ಪ್ರವೀಣ್ ಗ್ಯಾಂಗ್ ಚರಣ್ ಹಾಗೂ ಸ್ನೇಹಿತರು ಬಿಟ್ಟು ಹೋದ ಬೈಕ್ ಹಾಗೂ ಸ್ಕೂಟಿಯನ್ನು ಪುಡಿಗೈದಿದ್ದರು.
ಈ ಕುರಿತು ಪ್ರಕರಣ ದಾಖಲಾಗಿತ್ತು ಅದರಂತೆ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…