ಉಡುಪಿ: ಸೆಲೂನ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವಕನನ್ನು ತಲವಾರು ಮೂಲಕ ದಾಳಿ ನಡೆಸಿ ಕೊಲೆಗೆ ಯತ್ನ ನಡೆಸಿದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಬಡಗುಬೆಟ್ಟುವಿನ ಪ್ರವೀಣ್(22), ಕಟಪಾಡಿಯ ಅಭಿಷೇಕ್(28), ಪುತ್ತೂರು ಗ್ರಾಮದ ದೇಶ್ ರಾಜ್(18) ಎನ್ನಲಾಗಿದೆ.
ಪುತ್ತೂರು ಸಲೂನ್ ನಲ್ಲಿ ನೌಕರನಾಗಿರುವ ಚರಣ್ ಎಂಬಾತ ಶಬರಿ ಎಂಬಾತನಿಗೆ ಬೈದಿದ್ದ ಎನ್ನಲಾಗಿದೆ ಇದೇ ವಿಚಾರವಾಗಿ ಪ್ರವೀಣ್ ಗ್ಯಾಂಗ್ ಚರಣ್ ನನ್ನು ಮಾತುಕತೆಗೆಂದು ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ಕರೆದಿದೆ. ಅದರಂತೆ ಚರಣ್ ತನ್ನ ಮೂವರು ಸ್ನೇಹಿತರೊಂದಿಗೆ ಪುತ್ತೂರಿಗೆ ಬಂದಿದ್ದ. ಇದೇ ವೇಳೆ ಪ್ರವೀಣ್ ಗ್ಯಾಂಗ್ ಮಾತುಕತೆಗೆಂದು ಬಂದ ಚರಣ್ ಮತ್ತು ಸ್ನೇಹಿತರ ಮೇಲೆ ತಲವಾರಿನಿಂದ ದಾಳಿ ನಡೆಸಲು ಯತ್ನಿಸಿದೆ ಇದನ್ನು ಕಂಡ ಚರಣ್ ಮತ್ತು ಸ್ನೇಹಿತರು ಬೈಕ್ ಅಲ್ಲೇ ಬಿಟ್ಟು ಪ್ರವೀಣ್ ಗ್ಯಾಂಗ್ ನಡೆಸಿದ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ ಇದಾದ ಬಳಿಕ ಪ್ರವೀಣ್ ಗ್ಯಾಂಗ್ ಚರಣ್ ಹಾಗೂ ಸ್ನೇಹಿತರು ಬಿಟ್ಟು ಹೋದ ಬೈಕ್ ಹಾಗೂ ಸ್ಕೂಟಿಯನ್ನು ಪುಡಿಗೈದಿದ್ದರು.
ಈ ಕುರಿತು ಪ್ರಕರಣ ದಾಖಲಾಗಿತ್ತು ಅದರಂತೆ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…