ಉಡುಪಿ: ಕರ್ನಾಟಕ ರಾಷ್ಟ್ರೀಯ ರಸ್ತೆ ಸಾರಿಗೆ ನಿಗಮವು ಉಡುಪಿ ಸುತ್ತಮುತ್ತಲಿನ 9 ದೇವಸ್ಥಾನಗಳನ್ನು ಸಂದರ್ಶಿಸಿ ಉಚ್ಚಿಲ ದಸರಾ ದರ್ಶನ ಪ್ಯಾಕೇಜ್ ಪ್ರವಾಸ ಸೆ.30 ರಿಂದ ಅ.4ರವರೆಗೆ ಹಮ್ಮಿಕೊಂಡಿದೆ.
ದರ್ಶನದ ಸ್ಥಳ ಹಾಗೂ ಪ್ರಯಾಣ ದರದ ವಿವರ ಈ ಕೆಳಗಿನಂತಿದೆ.
ಇದನ್ನೂ ಓದಿ :ಹಣಕಾಸಿನ ವಿಷಯಗಳಲ್ಲಿ ಎಚ್ಚರ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಉಡುಪಿ ಸಿಟಿ ಬಸ್ ನಿಲ್ದಾಣದಿಂದ ಬೆಳಗ್ಗೆ 8.30ಕ್ಕೆ ಹೊರಟು 8.45ಕ್ಕೆ ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನ, 9.30ಕ್ಕೆ ಕನ್ನರ್ಪಾಡಿ ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನ, 10.15ಕ್ಕೆ ಅಂಬಲಪಾಡಿ ಶ್ರೀ ಮಹಾಕಾಳಿ ದೇವಸ್ಥಾನ, 11ಕ್ಕೆ ಪುತ್ತೂರು ಭಗವತೀ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, 12.15ಕ್ಕೆ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, 2.15ಕ್ಕೆ ನೀಲಾವರ ಶ್ರೀ ಮಹಿಷಮರ್ಧಿನಿ ದೇವಸ್ಥಾನ, 3ಕ್ಕೆ ಕುಂಜಾರುಗಿರಿ ಶ್ರೀ ದುರ್ಗಾದೇವಿ ದೇವಸ್ಥಾನ, 4ಕ್ಕೆ ಕಾಪು ಶ್ರೀ ಮಾರಿಗುಡಿ ದೇವಸ್ಥಾನ, 5ಕ್ಕೆ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ, 6.30ಕ್ಕೆ ಉಡುಪಿ ಸಿಟಿ ಬಸ್ ನಿಲ್ದಾಣಕ್ಕೆ ಆಗಮಿಸಲಿದೆ.
ಈ ಪ್ಯಾಕೇಜ್ ಪ್ರವಾಸಕ್ಕೆ ಪ್ರತಿ ಪ್ರಯಾಣಿಕರಿಗೆ ಪ್ರಯಾಣ ದರ (ಊಟ ಉಪಹಾರ ಹೊರತು ವಯಸ್ಕರಿಗೆ ರೂ. 300/ ಮಕ್ಕಳಿಗೆ ( ವರ್ಷದಿಂದ 12 ವರ್ಷದವರಿಗೆ) ರೂ. 250/
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ : 7795984182
ಇದನ್ನೂ ಓದಿ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ `ರಾಷ್ಟ್ರಪತಿ ದ್ರೌಪದಿ ಮುರ್ಮು’ ಚಾಲನೆ – Vishwanews24
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…