ಉಡುಪಿ: ಉಡುಪಿ ಸೈಂಟ್ ಮೇರಿಸ್ ದ್ವೀಪದ ಅವ್ಯವಸ್ಥೆ ವಿರುದ್ಧ ಆಕ್ರೋಶ ಹೊರ ಹಾಕಿದ ಪ್ರವಾಸಿಗರ ಮೇಲೆ ಸೈಂಟ್ ಮೇರಿಸ್ ದ್ವೀಪದ ನಿರ್ವಹಣಾ ಸಿಬ್ಬಂದಿ ದರ್ಪ ತೋರಿಸಿದ ಘಟನೆ ನಡೆದಿದೆ.
ದ್ವೀಪದೊಳಗಡೆ ಕ್ಯಾಮರಾ ನಿಷೇಧವಿದ್ದರೂ, ಶುಲ್ಕ ಪಾವತಿಸಿ ಲಗೇಜ್ ರೂಂನಲ್ಲಿ ಕ್ಯಾಮರಾ ಇಡಬಹುದು. ಆದರೆ ಇಲ್ಲಿ ಸುರಕ್ಷಿತವಾಗಿ ಕ್ಯಾಮರಾ ಇಡಲು ಯಾವುದೇ ವ್ಯವಸ್ಥೆ ಇಲ್ಲ. ಬಾಗಿಲೇ ಇಲ್ಲದ ರೂಂನಲ್ಲಿ ಲಕ್ಷಾಂತರ ಮೌಲ್ಯದ ಕ್ಯಾಮರಾ ಹೇಗೆ ಇಡುವುದು ಎಂದು ಪ್ರವಾಸಿಗನೊಬ್ಬ ಪ್ರಶ್ನಿಸಿದ್ದಾರೆ. ಆದರೆ ಇದಕ್ಕೆ ಕ್ಯಾಮರಾ ತೆಗೆದು ಬಿಸಾಡುತ್ತೇನೆ ಎಂಬುದಾಗಿ ದ್ವೀಪದ ನಿರ್ವಹಣಾ ಸಿಬಂದಿ ದರ್ಪದಿಂದ ಉತ್ತರಿಸಿದ್ದಾರೆ.
ಪ್ರವಾಸಿಗರನ್ನು ಸಿಬಂದಿಯು ಏಕವಚನದಲ್ಲೇ ಮಾತನಾಡಿಸಿದ್ದು, ಬೆದರಿಕೆ ಹಾಕಿದ್ದಾರೆ ಎಂದು ಪ್ರವಾಸಿಗರು ಆರೋಪಿಸಿದ್ದಾರೆ.
Join our Whatsapp group by clicking the below link 👇👇
https://chat.whatsapp.com/KfUmhXQKZb114i4QHNvqEK
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…