Featured

ಉಡುಪಿ : ಸೊರಕೆಯವರ ಪ್ರಾಮಾಣಿಕ , ಜಾತ್ಯಾತೀತ ರಾಜಕಾರಣಕ್ಕೆ ಮನಸೋತ ಯುವಕನಿಂದ ಗಿಫ್ಟ್ – Vishwanews24

ಸೊರಕೆಯವರ ಪ್ರಾಮಾಣಿಕ , ಜಾತ್ಯಾತೀತ ರಾಜಕಾರಣಕ್ಕೆ ಮನಸೋತ ಯುವಕನಿಂದ ಗಿಫ್ಟ್

ಉಡುಪಿ: ವಿನಯ ಕುಮಾರ್ ಸೊರಕೆ ಯವರ ವ್ಯಕ್ತಿತ್ವಕ್ಕೆ ಮನಸೋತ ಸಿದ್ಧಾಪುರದ ಯುವಕನೊಬ್ಬ ಚುನಾವಣಾ ಪ್ರಚಾರಕ್ಕೆ ಸೊರಕೆಯವರನ್ನು ಹುಡುಕಿಕೊಂಡು ಬಂದು ಪೆನ್ಸಿಲ್ ಮೂಲಕ ಬಿಡಿಸಿದ ಸೊರಕೆಯವರ ಪೋಟೋವನ್ನು ಗಿಫ್ಟ್ ನೀಡಿದ ಘಟನೆ ಪೆರ್ಡೂರಿನಲ್ಲಿ ನಡೆದಿದೆ.

ಪೆರ್ಡೂರಿನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಈ ಘಟನೆ ನಡೆದಿದ್ದು ವಿನಯ ಕುಮಾರ್ ಸೊರಕೆಯವರ ಪ್ರಾಮಾಣಿಕ, ಜಾತ್ಯಾತೀತ ರಾಜಕಾರಣಕ್ಕೆ ಮನಸೋತಿದ್ದೇನೆ. ತುಂಬಾ ದಿನದಿಂದ ಅವರಿಗೊಂದು ಗಿಫ್ಟ್ ಕೊಡಬೇಕೆಂಬ ಆಸೆ ಮನಸ್ಸಲ್ಲಿತ್ತು. ಇವತ್ತು ಆಸೆ ಕೈಗೂಡಿದೆ ಅಂತಾ ಕಿರಣ್ ಜನ್ಸಾಲೆ ಅಭಿಪ್ರಾಯ ಪಟ್ಟರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

7 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

7 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago