ಉಡುಪಿ: ವಿನಯ ಕುಮಾರ್ ಸೊರಕೆ ಯವರ ವ್ಯಕ್ತಿತ್ವಕ್ಕೆ ಮನಸೋತ ಸಿದ್ಧಾಪುರದ ಯುವಕನೊಬ್ಬ ಚುನಾವಣಾ ಪ್ರಚಾರಕ್ಕೆ ಸೊರಕೆಯವರನ್ನು ಹುಡುಕಿಕೊಂಡು ಬಂದು ಪೆನ್ಸಿಲ್ ಮೂಲಕ ಬಿಡಿಸಿದ ಸೊರಕೆಯವರ ಪೋಟೋವನ್ನು ಗಿಫ್ಟ್ ನೀಡಿದ ಘಟನೆ ಪೆರ್ಡೂರಿನಲ್ಲಿ ನಡೆದಿದೆ.
ಪೆರ್ಡೂರಿನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಈ ಘಟನೆ ನಡೆದಿದ್ದು ವಿನಯ ಕುಮಾರ್ ಸೊರಕೆಯವರ ಪ್ರಾಮಾಣಿಕ, ಜಾತ್ಯಾತೀತ ರಾಜಕಾರಣಕ್ಕೆ ಮನಸೋತಿದ್ದೇನೆ. ತುಂಬಾ ದಿನದಿಂದ ಅವರಿಗೊಂದು ಗಿಫ್ಟ್ ಕೊಡಬೇಕೆಂಬ ಆಸೆ ಮನಸ್ಸಲ್ಲಿತ್ತು. ಇವತ್ತು ಆಸೆ ಕೈಗೂಡಿದೆ ಅಂತಾ ಕಿರಣ್ ಜನ್ಸಾಲೆ ಅಭಿಪ್ರಾಯ ಪಟ್ಟರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…