Featured

ಉಡುಪಿ : ಸೊರಕೆಯವರ ಪ್ರಾಮಾಣಿಕ , ಜಾತ್ಯಾತೀತ ರಾಜಕಾರಣಕ್ಕೆ ಮನಸೋತ ಯುವಕನಿಂದ ಗಿಫ್ಟ್ – Vishwanews24

ಸೊರಕೆಯವರ ಪ್ರಾಮಾಣಿಕ , ಜಾತ್ಯಾತೀತ ರಾಜಕಾರಣಕ್ಕೆ ಮನಸೋತ ಯುವಕನಿಂದ ಗಿಫ್ಟ್

ಉಡುಪಿ: ವಿನಯ ಕುಮಾರ್ ಸೊರಕೆ ಯವರ ವ್ಯಕ್ತಿತ್ವಕ್ಕೆ ಮನಸೋತ ಸಿದ್ಧಾಪುರದ ಯುವಕನೊಬ್ಬ ಚುನಾವಣಾ ಪ್ರಚಾರಕ್ಕೆ ಸೊರಕೆಯವರನ್ನು ಹುಡುಕಿಕೊಂಡು ಬಂದು ಪೆನ್ಸಿಲ್ ಮೂಲಕ ಬಿಡಿಸಿದ ಸೊರಕೆಯವರ ಪೋಟೋವನ್ನು ಗಿಫ್ಟ್ ನೀಡಿದ ಘಟನೆ ಪೆರ್ಡೂರಿನಲ್ಲಿ ನಡೆದಿದೆ.

ಪೆರ್ಡೂರಿನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಈ ಘಟನೆ ನಡೆದಿದ್ದು ವಿನಯ ಕುಮಾರ್ ಸೊರಕೆಯವರ ಪ್ರಾಮಾಣಿಕ, ಜಾತ್ಯಾತೀತ ರಾಜಕಾರಣಕ್ಕೆ ಮನಸೋತಿದ್ದೇನೆ. ತುಂಬಾ ದಿನದಿಂದ ಅವರಿಗೊಂದು ಗಿಫ್ಟ್ ಕೊಡಬೇಕೆಂಬ ಆಸೆ ಮನಸ್ಸಲ್ಲಿತ್ತು. ಇವತ್ತು ಆಸೆ ಕೈಗೂಡಿದೆ ಅಂತಾ ಕಿರಣ್ ಜನ್ಸಾಲೆ ಅಭಿಪ್ರಾಯ ಪಟ್ಟರು.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

6 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

8 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

8 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

9 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

9 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

9 hours ago