ಉಡುಪಿ: ವಿನಯ ಕುಮಾರ್ ಸೊರಕೆ ಯವರ ವ್ಯಕ್ತಿತ್ವಕ್ಕೆ ಮನಸೋತ ಸಿದ್ಧಾಪುರದ ಯುವಕನೊಬ್ಬ ಚುನಾವಣಾ ಪ್ರಚಾರಕ್ಕೆ ಸೊರಕೆಯವರನ್ನು ಹುಡುಕಿಕೊಂಡು ಬಂದು ಪೆನ್ಸಿಲ್ ಮೂಲಕ ಬಿಡಿಸಿದ ಸೊರಕೆಯವರ ಪೋಟೋವನ್ನು ಗಿಫ್ಟ್ ನೀಡಿದ ಘಟನೆ ಪೆರ್ಡೂರಿನಲ್ಲಿ ನಡೆದಿದೆ.
ಪೆರ್ಡೂರಿನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಈ ಘಟನೆ ನಡೆದಿದ್ದು ವಿನಯ ಕುಮಾರ್ ಸೊರಕೆಯವರ ಪ್ರಾಮಾಣಿಕ, ಜಾತ್ಯಾತೀತ ರಾಜಕಾರಣಕ್ಕೆ ಮನಸೋತಿದ್ದೇನೆ. ತುಂಬಾ ದಿನದಿಂದ ಅವರಿಗೊಂದು ಗಿಫ್ಟ್ ಕೊಡಬೇಕೆಂಬ ಆಸೆ ಮನಸ್ಸಲ್ಲಿತ್ತು. ಇವತ್ತು ಆಸೆ ಕೈಗೂಡಿದೆ ಅಂತಾ ಕಿರಣ್ ಜನ್ಸಾಲೆ ಅಭಿಪ್ರಾಯ ಪಟ್ಟರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…