ಉಡುಪಿ : ರಾಜ್ಯದ ಬೇರೆ ಬೇರೆ ಸಂಘಟನೆಗಳು ಕರೆದಿರುವ ಕರ್ನಾಟಕ ಬಂದ್ ಗೆ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಬೆಂಬಲವಿಲ್ಲ ಯಥಾ ಸ್ಥಿತಿಯಂತೆ ಬಸ್ ಸಂಚಾರ ಇರುತ್ತದೆ ಎಂದು ಕರ್ನಾಟಕ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಕುಯಿಲಾಡಿ ಸುರೇಶ ನಾಯಕ್ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈಗಾಗಲೇ ಕೊರೋನಾ 1 ಮತ್ತು 2 ರ ಬಂದ್ ನಿಂದ ನಮ್ಮ ಬಸ್ ಉದ್ಯಮ ಸೊರಗಿ ಹೋಗಿದೆ. ಯಾವುದೇ ಕಾರಣಕ್ಕೂ ಬಸ್ ಬಂದ್ ಮಾಡುವ ಸ್ಥಿತಿಯಲ್ಲಿ ನಾವಿಲ್ಲ. ಈಗ ಬಸ್ ಉದ್ಯಮ ಸ್ವಲ್ಪ ಚೇತರಿಸಿಕೊಳ್ಳುತ್ತಾ ಇದೆ, ಈ ಹಂತದಲ್ಲಿ ಪುನಃ ಬಂದ್ ಮಾಡುವ ಪ್ರಶ್ನೆ ನಮ್ಮ ಮುಂದಿಲ್ಲ ನಮ್ಮನ್ನು ಯಾವುದೇ ಸಂಘಟನೆಗಳು ಇನ್ನು ಮುಂದೆ ಬಂದ್ ಗಾಗಿ ಕೇಳಿಕೊಳ್ಳಬಾರದು ಮತ್ತು ಅದನ್ನು ಬೆಂಬಲಿಸುವ ಪ್ರಶ್ನೆ ನಮ್ಮಲ್ಲಿ ಇಲ್ಲ ಎಂದು ಕುಯಿಲಾಡಿ ತಿಳಿಸಿದ್ದಾರೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…