ಉಡುಪಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆಯಾಗಿದ್ದಾರೆ.
ಸಂಚಾಲಕರಾಗಿ ಕರುಣಾಕರ್ ಕಾನಂಗಿ ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಬಂಟ್ವಾಳ, ಕೋಶಾಧಿಕಾರಿಯಾಗಿ ನವೀನ್ ರೈ ಪಂಜಳ, ಉಪಾಧ್ಯಕ್ಷರಾಗಿ ರಮೇಶ್ ಕಲಾ ಶ್ರೀ ಮಂಗಳೂರು, ಜಯಕರ್ ಸುವರ್ಣ ಉಡುಪಿ, ಜೊತೆ ಕಾರ್ಯದರ್ಶಿ ಹರೀಶ್ ಪಿ ಕೋಟ್ಯಾನ್ ಮುಲ್ಕಿ, ಹೆರಿಕ್ ಡಿಸೋಜ ಬ್ರಹ್ಮಾವರ, ಸಂಘಟನಾ ಕಾರ್ಯದರ್ಶಿ ಕೃಷ್ಣರಾವ್ ಕಾಪು, ರಮೇಶ್ ಹೊಸಬೆಟ್ಟು ಸುರತ್ಕಲ್, ಛಾಯಾ ಕಾರ್ಯದರ್ಶಿ ರವಿ ಕೋಟ್ಯಾನ್ ಮೂಡಬಿದ್ರಿ, ಕ್ರೀಡಾ ಕಾರ್ಯದರ್ಶಿ ರಂಜಿತ್ ಕುಂದಾಪುರ, ಭಾರದ್ವಾಜ್ ಬೆಳ್ತಂಗಡಿ, ಸಾಂಸ್ಕೃತಿಕ ಕಾರ್ಯದರ್ಶಿ ಚಿದಾನಂದ್ ಉಳ್ಳಾಲ ಮಾಧ್ಯಮ ಕಾರ್ಯದರ್ಶಿ ಹರೀಶ್ ರಾವ್ ಆಯ್ಕೆಯಾಗಿದ್ದಾರೆ.
ಮಂಗಳೂರು ಸೊಬೆಸ್ಟಿಯನ್ ಹಾಲ್ ನಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಇದರ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯನ್ನು ನಿಕಟ ಪೂರ್ವ ಜಿಲ್ಲಾಧ್ಯಕ್ಷ ಆನಂದ್ ಬಂಟ್ವಾಳ್ ನಡೆಸಿಕೊಟ್ಟರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…