ಉಡುಪಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆಯಾಗಿದ್ದಾರೆ.
ಸಂಚಾಲಕರಾಗಿ ಕರುಣಾಕರ್ ಕಾನಂಗಿ ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಬಂಟ್ವಾಳ, ಕೋಶಾಧಿಕಾರಿಯಾಗಿ ನವೀನ್ ರೈ ಪಂಜಳ, ಉಪಾಧ್ಯಕ್ಷರಾಗಿ ರಮೇಶ್ ಕಲಾ ಶ್ರೀ ಮಂಗಳೂರು, ಜಯಕರ್ ಸುವರ್ಣ ಉಡುಪಿ, ಜೊತೆ ಕಾರ್ಯದರ್ಶಿ ಹರೀಶ್ ಪಿ ಕೋಟ್ಯಾನ್ ಮುಲ್ಕಿ, ಹೆರಿಕ್ ಡಿಸೋಜ ಬ್ರಹ್ಮಾವರ, ಸಂಘಟನಾ ಕಾರ್ಯದರ್ಶಿ ಕೃಷ್ಣರಾವ್ ಕಾಪು, ರಮೇಶ್ ಹೊಸಬೆಟ್ಟು ಸುರತ್ಕಲ್, ಛಾಯಾ ಕಾರ್ಯದರ್ಶಿ ರವಿ ಕೋಟ್ಯಾನ್ ಮೂಡಬಿದ್ರಿ, ಕ್ರೀಡಾ ಕಾರ್ಯದರ್ಶಿ ರಂಜಿತ್ ಕುಂದಾಪುರ, ಭಾರದ್ವಾಜ್ ಬೆಳ್ತಂಗಡಿ, ಸಾಂಸ್ಕೃತಿಕ ಕಾರ್ಯದರ್ಶಿ ಚಿದಾನಂದ್ ಉಳ್ಳಾಲ ಮಾಧ್ಯಮ ಕಾರ್ಯದರ್ಶಿ ಹರೀಶ್ ರಾವ್ ಆಯ್ಕೆಯಾಗಿದ್ದಾರೆ.
ಮಂಗಳೂರು ಸೊಬೆಸ್ಟಿಯನ್ ಹಾಲ್ ನಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಇದರ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯನ್ನು ನಿಕಟ ಪೂರ್ವ ಜಿಲ್ಲಾಧ್ಯಕ್ಷ ಆನಂದ್ ಬಂಟ್ವಾಳ್ ನಡೆಸಿಕೊಟ್ಟರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…